NEW

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ಥಾಪನೆ ಹಾಗೂ ವಿದ್ಯಾರ್ಥಿ ಸದ್ಯಸತ್ವ ಶುಲ್ಕವನ್ನು ಸಂದಾಯಿಸುವ ಕುರಿತು. ದಿನಾಂಕ 15.05.2026 ರಿಂದ 19.05.2026 ರ ವರೆಗೆ ನಡೆಯಲಿರುವ 2025-26 ನೇ ಸಾಲಿನ ಸ್ನಾತಕ(UG) BA/BSC/BCOM/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (Revised/New-CBCS/CBCS) ಮತ್ತು ನಾಲ್ಕನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (New-CBCS/CBCS) ಹಾಗೂ ಸ್ನಾತಕೋತ್ತರ ಡಿಪ್ಲೋಮ(PG-DIPLOMA)(ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) BA/BCOM/BSC/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ನೋಡಲ್ ಪರೀಕ್ಷಾ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ಮಾಹಿತಿಯನ್ನು ಒದಗಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) BA/BCOM/BSC/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪರೀಕ್ಷಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಕುರಿತು.

ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ವತಿಯಿಂದ ಆಯೋಜಿಸಿದ ಐತಿಹಾಸಿಕ ಪರಂಪರೆ ಉಳಿಸಿ ಬಿತ್ತಿ ಪತ್ರಗಳ ಬಿಡುಗಡೆ ಸಮಾರಂಭ.

ದಿನಾಂಕ: ೨೪.೦೯.೨೦೨೫ ರಂದು ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ಹಾಗೂ ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಇತಿಹಾಸ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ ಪರಂಪರೆ ಉಳಿಸಿ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಇತಿಹಾಸ ಅಕಾಡೆಮಿಯ ವತಿಯಿಂದ ಆಯೋಜಿಸಿದ ಐತಿಹಾಸಿಕ ಪರಂಪರೆ ಉಳಿಸಿ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡುವ ಮುಖಾಂತರ ಉದ್ಘಾಟಿಸಿ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇತಿಹಾಸ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಕೆ.ವೆಂಕಟೇಶ್, ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಕೆ.ಎಲ್., ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಅಧ್ಯಯನಾಂಗ ನಿರ್ದೇಶಕರಾದ ಡಾ. ಅಮರೇಶ್ ಯತಗಲ್, ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ ಸದ್ಯಸರು ಹಾಗೂ ಶಾಸನತಜ್ಞರು ಧನಪಾಲ್ ಕೆ., ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ಡೀನರಾದ ಪ್ರೊ.ಪಾರ್ವತಿ ಸಿ.ಎಸ್., ಪ್ರೊ.ಪಿ.ಭಾಸ್ಕರ್ , ಡಾ.ಲತಾ ಎಂ.ಎಸ್., ಉಪಸ್ಥಿತರಿದ್ದರು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ಥಾಪನೆ ಹಾಗೂ ವಿದ್ಯಾರ್ಥಿ ಸದ್ಯಸತ್ವ ಶುಲ್ಕವನ್ನು ಸಂದಾಯಿಸುವ ಕುರಿತು.

2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (Revised/New-CBCS/CBCS) ಮತ್ತು ನಾಲ್ಕನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (New-CBCS/CBCS) ಹಾಗೂ ಸ್ನಾತಕೋತ್ತರ ಡಿಪ್ಲೋಮ(PG-DIPLOMA)(ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.