NEW

ಸರ್ಕಾರಿ ಮತ್ತು ಅನುದಾನಿತ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಜೇಷ್ಠತಾ ಪಟ್ಟಿಯ ಸಂಬಂಧ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ನೀಡುವ ಕುರಿತು. ದಿನಾಂಕ 02.02.2026ರ ಸ್ನಾತಕೋತ್ತರ(CBCS) ಇತಿಹಾಸ ವಿಭಾಗದ ಹಳೆಯ ಪಠ್ಯಕ್ರಮದ ಪತ್ರಿಕೆಗಳ ಪರೀಕ್ಷೆಯ ದಿನಾಂಕಗಳಲ್ಲಿ ಬದಲಾವಣೆ ಮಾಡಿರುವ ಕುರಿತು. ಪಿ.ಜಿ ಡಿಪ್ಲೋಮ ಪ್ರಥಮ ಸೆಮಿಸ್ಟರ್(ರೆಗ್ಯುಲರ್/ ರಿಪೀಟರ್ಸ್) ಪದವಿ ಪರೀಕ್ಷಾ ವೇಳಾಪಟ್ಟಿ ಜನವರಿ-2026 2021-22ನೇ, 2022-23ನೇ, 2023-24ನೇ, 2024-25ನೇ ಹಾಗೂ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನಲ್ಲಿ ಬಾಕಿ ಉಳಿಸಿಕೊಂಡಿರುವ ಪ್ರವೇಶಾತಿ ಶುಲ್ಕ ಭರಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು. ಎಲ್ಲಾ ಪರೀಕ್ಷಾ ಸಂಬಂಧಿತ ಬಿಲ್ಲುಗಳನ್ನು ಸಿದ್ದರಾಂಪೂರ ಗ್ರಾಮದ ಹೊರ ವಲಯದಲ್ಲಿರುವ ಸರ್ಕಾರಿ ಮಾದರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಲ್ಲಿಸುವ ಕುರಿತು. 2025-26ನೇ ಸಾಲಿನ ಸ್ನಾತಕ(UG) SEP/NEP ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ ಲಿಖಿತ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಂಭಾವನೆ ಬಿಲ್ಲುಗಳು ಸಲ್ಲಿಸುವ ಕುರಿತು.

ಆದಿಕವಿ ಶ್ರೀ ಮಹರ್ಷಿ ವಿವಿ: ೭೦ನೇ ಕನ್ನಡ ರಾಜ್ಯೋತ್ಸವ, ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರಿಂದ ಧ್ವಜಾರೋಹಣ.

೦೧.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜ್ಯೋತಿ ದಮ್ಮ ಪ್ರಕಾಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಸುಯಮಿಂದ್ರ ಕುಲಕರ್ಣಿ, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ.ಎಸ್., ಉಪಕುಲಸಚಿವರು ಡಾ.ಕೆ.ವೆಂಕಟೇಶ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ಸಿಂಡಿಕೇಟ್ ಸದಸ್ಯರಾದ ಜೀಶಾನ್ ಆಖಿಲ್ ಸಿದ್ದಿಖಿ, ಎಚ್.ವಿ.ಶ್ರೇಯಾಂಕ್, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕರಾದ ಮಲ್ಲಿಕಾರ್ಜುನ.ಏನ್ ಉಪಸ್ಥಿತರಿದ್ದರು.

2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು.