

ದಿನಾಂಕ 04.06.2026 ರಂದು ಆಚರಿಸಲಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯಲ್ಲಿ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು, ಮಾನ್ಯ ಕುಲಸಚಿವರು ಡಾ. ಚನ್ನಪ್ಪ ಎ., ಎಲ್ಲಾ ವಿಭಾಗದ ಡೀನರು ಹಾಗೂ ಆಡಳಿತ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾನ್ಯ ಪ್ರೊ. ಶಿವಾನಂದ ಕೆಳಗಿನಮನಿ ಮಾನ್ಯ ಕುಲಪತಿಗಳು, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಮಾನ್ಯ ಕುಲಸಚಿವರು ಒಡೆಯರ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.