NEW

2025-26 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ದಿನಾಂಕ 15.01.2026 ರಂದು ನಡೆಯಲಿರುವ ಪರೀಕ್ಷೆಗಳನ್ನು ಮುಂದೂಡಿ ದಿನಾಂಕ 16.01.2026 ರಂದು ನಡೆಸುವ ಕುರಿತು . M.Sc(Physics) I & III Semester (New and revised CBCS) Practical Exam Time Table 2025-26. 2024-25ನೇ ಸಾಲಿನ ಸ್ನಾತಕ(UG) ಬಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ ಆಂತರಿಕ ಅಂಕಗಳ ಪಟ್ಟಿಯನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸುವ ಕುರಿತು. Provisional Selection List of Candidates for admission to Ph.D program in Microbiology for the Academic year 2025-26. 2025-26ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ನ ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು. ದಿನಾಂಕ. 29.12.2025 ಹಾಗೂ 30.12.2025 ರಂದು ನಡೆಯಲಿರುವ ಸ್ನಾತಕ ಪ್ರಥಮ, ಮೂರನೇ ಹಾಗೂ ಐದನೇ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ ನಡೆಸುವ ಕುರಿತು. ದಿನಾಂಕ 29.12.2025ರಂದು ಸ್ಥಳೀಯ ರಜೆಯನ್ನು ಘೋಷಿಸಿರುವ ಕುರಿತು.

Office of Public Liaison

View by type

View by releasing authority

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ.ಶಿವಾನಂದ ಕೆಳಗಿನಮನಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

ದಿನಾಂಕ: 05.07.2025 ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ.ಶಿವಾನಂದ ಕೆಳಗಿನಮನಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಡಾ. ಸುಯಮಿಂದ್ರ ಕುಲಕರ್ಣಿ ಹಾಗೂ ಡಾ. ಶಂಕರ್ ವಿ ಕುಲಸಚಿವರು ಹಾಗೂ ಪ್ರೊ. ಯರಿಸ್ವಾಮಿ ಎಂ ಕುಲಸಚಿವರು(ಮೌಲ್ಯಮಾಪನ) ಮತ್ತು ಡಾ. ಕೆ ವೆಂಕಟೇಶ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ಕೋರ್ಸ್ ಗಳ ರಿಪೀಟರ್ಸ್ ಫಲಿತಾಂಶಗಳು ಪ್ರಕಟ

ಪ್ರಥಮ ಸೆಮಿಸ್ಟರ್ ನ ರಿಪೀಟರ್ಸ್ (Economics, Kannada, Political Science, History, MJMC, MLiSc, E&I, Microbiology, Zoology, Botany) ಫಲಿತಾಂಶಗಳನ್ನು ದಿನಾಂಕ 31.12.2024ರಂದು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕೋತ್ತರ ಕೋರ್ಸ್ ಗಳ ಫಲಿತಾಂಶಗಳು ಪ್ರಕಟ

ತೃತೀಯ ಸೆಮಿಸ್ಟರ್ ನ (Economics, English, Kannada, Political Science, Sociology, Women’s Studies, MJMC, MLiSc, Computer Science, E&I, Microbiology) ಫಲಿತಾಂಶಗಳನ್ನು ದಿನಾಂಕ 12.12.2024ರಂದು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಪಥ ಸಂಚಲನ ಆಯ್ಕೆ ಶಿಬಿರ

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಮತ ಸಂಚಲನ ಆಯ್ಕೆ ಶಿಬಿರ” ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ