NEW

24 Assistant Professor post subject wise Candidates score list 2025-26 ನೇ ಸಾಲಿನ ಸ್ನಾತಕ ಬಿಎ/ಬಿಎಸ್ಸಿ/ಬಿಕಾಂ/ಬಿಸಿಎ/ಬಿಬಿಎ/ಬಿಎಸಡಬ್ಲ್ಯೂ ದ್ವಿತೀಯ, ನಾಲ್ಕನೇಯ ಹಾಗೂ ಆರನೇಯ ಸೆಮಿಸ್ಟರ್ ನ ಪರೀಕ್ಷಾ ಶುಲ್ಕ ಭರಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2021-22 ನೇ ಸಾಲಿನ ಸ್ನಾತಕ ಬಿಎ/ಬಿಎಸ್ಸಿ/ಬಿಕಾಂ/ಬಿಸಿಎ/ಬಿಬಿಎ ವಿದ್ಯಾರ್ಥಿಗಳ RANK ಪಟ್ಟಿಯಲ್ಲಿ ಆಕ್ಷೇಪಣೆಯಿದ್ದಲ್ಲಿ ಅರ್ಜಿ ಸಲ್ಲಿಸುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ ಬಿಎ/ಬಿಎಸ್ಸಿ/ಬಿಕಾಂ/ಬಿಸಿಎ/ಬಿಬಿಎ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ ನ ಮರುಮೌಲ್ಯಮಾಪನಾ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವಿಸ್ತರಣೆ ಕುರಿತು. ವಿಶ್ವವಿದ್ಯಾಲಯದ ಐಟಿ ಮೂಲಸೌಕರ್ಯ ಮತ್ತು ಅಪ್ಲಿಕೇಶನ್ ಗಳ "ಸೈಬರ್ ಸೆಕ್ಯೂರಿಟಿ ಪರಿಹಾರ" ಕಾಮಗಾರಿಗೆ ಸಂಬಂಧಿಸಿದಂತೆ ದರ ನಿಗದಿ ಹಾಗೂ ತಾಂತ್ರಿಕ ಸುಧಾರಣೆಗೆ ಸಲಹೆಗಳನ್ನು ಆಹ್ವಾನಿಸುವ ಕುರಿತು. 2026ನೇ ಸಾಲಿನ ಏಪ್ರಿಲ್ - ಮೇ ಮಾಹೆಗಳಲ್ಲಿ ವಿಶ್ವವಿದ್ಯಾನಿಲಯದ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವ ಕುರಿತು. ೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು

Office of Public Liaison

View by type

View by releasing authority

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ.ಶಿವಾನಂದ ಕೆಳಗಿನಮನಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

ದಿನಾಂಕ: 05.07.2025 ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ.ಶಿವಾನಂದ ಕೆಳಗಿನಮನಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಡಾ. ಸುಯಮಿಂದ್ರ ಕುಲಕರ್ಣಿ ಹಾಗೂ ಡಾ. ಶಂಕರ್ ವಿ ಕುಲಸಚಿವರು ಹಾಗೂ ಪ್ರೊ. ಯರಿಸ್ವಾಮಿ ಎಂ ಕುಲಸಚಿವರು(ಮೌಲ್ಯಮಾಪನ) ಮತ್ತು ಡಾ. ಕೆ ವೆಂಕಟೇಶ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ಕೋರ್ಸ್ ಗಳ ರಿಪೀಟರ್ಸ್ ಫಲಿತಾಂಶಗಳು ಪ್ರಕಟ

ಪ್ರಥಮ ಸೆಮಿಸ್ಟರ್ ನ ರಿಪೀಟರ್ಸ್ (Economics, Kannada, Political Science, History, MJMC, MLiSc, E&I, Microbiology, Zoology, Botany) ಫಲಿತಾಂಶಗಳನ್ನು ದಿನಾಂಕ 31.12.2024ರಂದು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕೋತ್ತರ ಕೋರ್ಸ್ ಗಳ ಫಲಿತಾಂಶಗಳು ಪ್ರಕಟ

ತೃತೀಯ ಸೆಮಿಸ್ಟರ್ ನ (Economics, English, Kannada, Political Science, Sociology, Women’s Studies, MJMC, MLiSc, Computer Science, E&I, Microbiology) ಫಲಿತಾಂಶಗಳನ್ನು ದಿನಾಂಕ 12.12.2024ರಂದು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಪಥ ಸಂಚಲನ ಆಯ್ಕೆ ಶಿಬಿರ

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಮತ ಸಂಚಲನ ಆಯ್ಕೆ ಶಿಬಿರ” ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ