NEW

೨೦೨೪-೨೫ನೇ ಶೈಕ್ಷಣಿಕ ಸಾಲಿನ ಬಿ.ಎಡ್ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ನ ಆಂತರಿಕ ಅಂಕಗಳನ್ನು ನಮೂದಿಸುವ ಕುರಿತು. ದಿನಾಂಕ ೨೮.೦೭. ೨೦೨೫ ರಂದು ನಡೆಯಲಿರುವ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ (PG) ಕೋರ್ಸಿನ ದ್ವಿತೀಯ ಸೆಮಿಸ್ಟರ್ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು. ೨೦೨೪-೨೫ನೇ ಶೈಕ್ಷಣಿಕ ಸಾಲಿನ ಸ್ನಾತಕ (UG) ಆರನೇ ಸೆಮಿಸ್ಟರ್ ನ PHYDSC16L ಪತ್ರಿಕೆಯ ಸಮಯದಲ್ಲಾದ ವ್ಯತ್ಯಾಸದ ಕುರಿತು. ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಐದನೇಯ ಸೆಮಿಸ್ಟರನ (B.Sc/B.Com/B.B.A/B.C.A) ಕೋರ್ಸಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಸ್ನಾತಕ (UG) ನಾಲ್ಕನೇಯ ಸೆಮೆಸ್ಟರಿನ PHYDSC14L ಪತ್ರಿಕೆಯ ಸಮಯದಲ್ಲಾದ ವ್ಯತ್ಯಾಸದ ಕುರಿತು. ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಪಿ.ಜಿ ಡಿಪ್ಲೋಮಾ (PG Diploma) ದ್ವಿತೀಯ ಸೆಮಿಸ್ಟರ್ ಪದವಿ ಪರೀಕ್ಷಾ ವೇಳಾಪಟ್ಟಿ. ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ (PG) (M.A/M.Com/M.Sc/M.LI.Sc/M.S.W/M.J.M.C) ಪದವಿಯ ನಾಲ್ಕನೇಯ ಸೆಮಿಸ್ಟರ್ ನ ಪರೀಕ್ಷಾ ವೇಳಾಪಟ್ಟಿ.

Office of Public Liaison

View by type

View by releasing authority

ಸದ್ಭಾವನಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.

78ನೇ ಸ್ವಾತಂತ್ರ್ಯ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಸ್ವಾತಂತ್ರ್ಯೋತ್ಸವದ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು

ರಾಯಚೂರು ವಿಶ್ವವಿದ್ಯಾಲಯಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳ ಸಮಾರಂಭವನ್ನು ಡಾ.ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರು ಉದ್ಘಾಟಿಸಿದರು ಹಾಗೂ ಪ್ರೊ. ಹರೀಶ್ ರಾಮಸ್ವಾಮಿ, ಕುಲಪತಿಗಳು, ಪ್ರೊ. ವಿಶ್ವನಾಥ್ ಎಂ, ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ, ಕುಲಸಚಿವರು (ಮೌಲ್ಯಮಾಪನ), ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಬಿ.ಎಸ್ಸಿ(B.Sc.) ದ್ವಿತೀಯ ಹಾಗೂ ನಾಲ್ಕನೇಯ ಮತ್ತು ಸ್ನಾತಕೋತ್ತರ MSW ನಾಲ್ಕನೇಯ ಸೆಮಿಸ್ಟರ್ ನ ಫಲಿತಾಂಶಗಳ ಪ್ರಕಟ

ಬಿ.ಎಸ್ಸಿ(B.Sc.) ದ್ವಿತೀಯ ಹಾಗೂ ನಾಲ್ಕನೇಯ ಮತ್ತು ಸ್ನಾತಕೋತ್ತರ MSW ನಾಲ್ಕನೇಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು. ವಿದ್ಯಾರ್ಥಿಗಳು ತಮ್ಮ ಲಾಗಿನ್ ನಲ್ಲಿ ಫಲಿತಾಂಶಗಳನ್ನು ನೋಡಿಕೊಳ್ಳಬಹುದಾಗಿ ತಿಳಿಸಿದ್ದಾರೆ.

ಸ್ನಾತಕ(UG) ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್ ನ ಫಲಿತಾಂಶಗಳ ಪ್ರಕಟ

2022-23 ನೇ ಸಾಲಿನ ಸ್ನಾತಕ(UG) ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರೊ.ವಿಶ್ವನಾಥ ಎಂ. ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಾರ್ವತಿ ಸಿ ಎಸ್, ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ನಾಲ್ಕನೇಯ ಸೆಮಿಸ್ಟರ್ ನ ಫಲಿತಾಂಶಗಳ ಪ್ರಕಟ

ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ಹಾಗು ರಸಾಯನಶಾಸ್ತ್ರ ವಿಷಯಗಳ ನಾಲ್ಕನೆಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು. ವಿದ್ಯಾರ್ಥಿಗಳು ತಮ್ಮ ಲಾಗಿನ್ ನಲ್ಲಿ ಫಲಿತಾಂಶಗಳನ್ನು ನೋಡಿಕೊಳ್ಳಬಹುದಾಗಿ ತಿಳಿಸಿದ್ದಾರೆ.