NEW

೨೦೨೪-೨೫ ನೇ ಸಾಲಿನ ದ್ವಿತೀಯ, ನಾಲ್ಕನೇ ಹಾಗೂ ಆರನೇಯ ಸೆಮಿಸ್ಟರ್ ನ ಪ್ರಾಯೋಗಿಕ ಪರೀಕ್ಷೆಗಳ ವಿಷಯಾವಾರು ವೇಳಾಪಟ್ಟಿ ೨೦೨೫-೨೬ ನೇ ಶೈಕ್ಷಣಿಕ ಸಾಲಿನ ಸ್ನಾತಕ (UG) (ಬಿ.ಎ/ಬಿಎಸ್ಸಿ/ಬಿಕಾಂ/ಬಿಬಿಎ/ಬಿಸಿಎ/ಬಿಎಸ್ ಡೆಬ್ಲ್ಯೂ/ ಪದವಿಯ ಪ್ರಥಮ ಸೆಮಿಸ್ಟರ್ ನ ಶೈಕ್ಷಣಿಕ ವೇಳಾಪಟ್ಟಿ (calendar of events ) ಪ್ರಕಟಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ ಎರಡನೇ ಹಾಗು ನಾಲ್ಕನೇ ಸೆಮಿಸ್ಟರ್ ನ (NEP/SEP) ಪರೀಕ್ಷಾ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿರುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ ಎರಡನೇ ಹಾಗು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷಾ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿರುವ ಕುರಿತು Quotations are invited for maintenance of wireless telephone connection Notification: Quotations are Invited for website maintenance ರಾಯಚೂರು ಜಿಲ್ಲೆಯ ಕಾಲೇಜುಗಳಲ್ಲಿ MPC ವಿದ್ಯಾರ್ಥಿಗಳ ಪರೀಶೀಲನಾ ಸಮಿತಿ ಮುಂದೂಡಿರುವ ಕುರಿತು

Office of Public Liaison

View by type

View by releasing authority

ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ

ರಾಯಚೂರು ವಿಶ್ವವಿದ್ಯಾನಿಲಯದ ಕಾಲೇಜು ಉಪನ್ಯಾಸಕರಿಗೆ 07.12.2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು
ಮಾನ್ಯ ಕುಲಪತಿಗಳು ಪ್ರೊ.ಹರೀಶ್ ರಾಮಸ್ವಾಮಿ ಅವರು ಉದ್ಘಾಟಿಸಿದರು.

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವಚೇತನ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ಪರೀಕ್ಷೆಗಳು

ಸ್ನಾತಕೋತ್ತರ II ಹಾಗೂ IVನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಸಮಯೋಚಿತವಾಗಿ ನಡೆಸಲು ಎಲ್ಲಾ ಕಾಲೇಜುಗಳಿಗೆ ಪ್ರೊ.ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ ) ಆದೇಶಿಸಿರುತ್ತಾರೆ. ಮುಖ್ಯ ಆವರಣದ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೊಠಡಿಗೆ ಭೇಟಿ ನೀಡಿದ ಸಮಯ.

ಫಲಿತಾಂಶಗಳು

ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.

ಫಲಿತಾಂಶಗಳು

ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

68ನೇ ಕನ್ನಡ ರಾಜ್ಯೋತ್ಸವ ಆಚರಣೆ

ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ನಾತಕೋತ್ತರ ಕೋರ್ಸಗಳ ಫಲಿತಾಂಶ ಪ್ರಕಟ

೨೦೨೨-೨೩ ನೇ ಸಾಲಿನ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ನ ಎಂ.ಎ (ಕನ್ನಡ) ಹಾಗು ಎಮ್. ಎಸ್ಸಿ ( ವಿದ್ಯುದ್ಮಾನ ಮತ್ತು ಉಪಕರಣಾತ್ಮಕ ತಂತ್ರಜ್ಞಾನ, ಗಣಿತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ವಿಷಯಗಳ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯ ಮಾಪನ) ಇವರು ಪ್ರಕಟಿಸಿದರು