NEW

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ಥಾಪನೆ ಹಾಗೂ ವಿದ್ಯಾರ್ಥಿ ಸದ್ಯಸತ್ವ ಶುಲ್ಕವನ್ನು ಸಂದಾಯಿಸುವ ಕುರಿತು. ದಿನಾಂಕ 15.05.2026 ರಿಂದ 19.05.2026 ರ ವರೆಗೆ ನಡೆಯಲಿರುವ 2025-26 ನೇ ಸಾಲಿನ ಸ್ನಾತಕ(UG) BA/BSC/BCOM/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (Revised/New-CBCS/CBCS) ಮತ್ತು ನಾಲ್ಕನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (New-CBCS/CBCS) ಹಾಗೂ ಸ್ನಾತಕೋತ್ತರ ಡಿಪ್ಲೋಮ(PG-DIPLOMA)(ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) BA/BCOM/BSC/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ನೋಡಲ್ ಪರೀಕ್ಷಾ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ಮಾಹಿತಿಯನ್ನು ಒದಗಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) BA/BCOM/BSC/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪರೀಕ್ಷಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಕುರಿತು.

Office of the Registrar

View by type

View by releasing authority

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು.

ಸ್ನಾತಕೋತ್ತರ ನಾಲ್ಕನೇಯ ಸೆಮಿಸ್ಟರ್ ನ ಫಲಿತಾಂಶಗಳ ಪ್ರಕಟ

ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ಹಾಗು ರಸಾಯನಶಾಸ್ತ್ರ ವಿಷಯಗಳ ನಾಲ್ಕನೆಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು. ವಿದ್ಯಾರ್ಥಿಗಳು ತಮ್ಮ ಲಾಗಿನ್ ನಲ್ಲಿ ಫಲಿತಾಂಶಗಳನ್ನು ನೋಡಿಕೊಳ್ಳಬಹುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಸಮ್ಮೇಳನ (NCMDRPC- 2024)

ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ (NCMDRPC- 2024) ವನ್ನು ಪ್ರೊ. ಎಸ್. ಆರ್. ನಿರಂಜನ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೆಂಗಳೂರು ಅವರು ಉದ್ಘಾಟಿಸಲಿದ್ದಾರೆ.