NEW

ಪ್ರವೇಶ ಪ್ರಕ್ರಿಯೆಗಾಗಿ ಪಾಲಿಸಬೇಕಾದ ನಿಯಮಗಳು 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಶೈಕ್ಷಣಿಕ ವೇಳಾಪಟ್ಟಿ ಮತ್ತು ಶುಲ್ಕದ ವಿವರ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪಿಜಿ ಡಿಪ್ಲೋಮ ದ್ವಿತೀಯ ಸೆಮಿಸ್ಟರ್ ನ ದಿನಾಂಕ 24.06.2026 ರಿಂದ 30.06.2026 ವರೆಗಿನ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿ ಪಡಿಸಿ ಪ್ರಕಟಿಸಿರುವ ಕುರಿತು. ದಿನಾಂಕ 24.06.2026 ರಿಂದ ನಡೆಯಲಿರುವ ಎಲ್ಲಾ ಸ್ನಾತಕೋತ್ತರ ಎರಡನೇ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಬಿ.ಎಡ್/ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳನ್ನು ಯುಜಿಸಿ ನೆಟ್ ಪರೀಕ್ಷೆಗಳ ನಿಮಿತ್ತ ಮುಂದೂಡಿರುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. ೨೦೨೬-೨೭ ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ಮಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳಿಂದ ತಾಂತ್ರಿಕ ಮಾಹಿತಿ ಒದಗಿಸುವ ಕುರಿತು.

Office of the Registrar

View by type

View by releasing authority

ರಾಷ್ಟ್ರೀಯ ಸಮ್ಮೇಳನ (NCMDRPC- 2024)

ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ (NCMDRPC- 2024) ವನ್ನು ಪ್ರೊ. ಎಸ್. ಆರ್. ನಿರಂಜನ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೆಂಗಳೂರು ಅವರು ಉದ್ಘಾಟಿಸಲಿದ್ದಾರೆ.

ಸ್ನಾತಕ(UG) ಪದವಿ ಫಲಿತಾಂಶ

೨೦೨೨-೨೩ ನೇ ಸಾಲಿನ ಸ್ನಾತಕ(UG) B.A ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕ(UG) ಪದವಿ ಫಲಿತಾಂಶ

ಸ್ನಾತಕ(UG) B.COM ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕ(UG) ಹಾಗೂ ಸ್ನಾತಕೋತ್ತರ(PG) ಪದವಿಗಳ ಫಲಿತಾಂಶಗಳು

ಸ್ನಾತಕ(UG) ಪ್ರಥಮ ಸೆಮಿಸ್ಟರ್ ನ (BCA, BBA) ಹಾಗೂ ಸ್ನಾತಕೋತ್ತರ(PG) ಮೂರನೇ ಸೆಮಿಸ್ಟರ್ ನ (MCOM) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕೋತ್ತರ ಪದವಿಗಳ ಫಲಿತಾಂಶಗಳು

ದ್ವಿತೀಯ ಸೆಮಿಸ್ಟರ್ ನ (MJMC, MLiSc) ಹಾಗೂ ನಾಲ್ಕನೇ ಸೆಮಿಸ್ಟರ್ ನ (History, Sociology, MJMC) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಆರಂಭ

ವಿಶ್ವವಿದ್ಯಾಲಯದ ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆವು ದಿನಾಂಕ ೦೩.೦೧.೨೦೨೪ ರಿಂದ ಪ್ರಾರಂಭಗೊಳ್ಳಲಿದೆ ಎಂದು ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಅವರು ಘೋಷಿಸಿದರು.

ಅಥ್ಲೆಟಿಕ್ ಕ್ರೀಡಾಕೂಟ 2023-24

ಮೊಟ್ಟಮೊದಲ ಬಾರಿಗೆ ರಾಯಚೂರು ವಿಶ್ವವಿದ್ಯಾನಿಲಯದ ಅಂತರಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ ೨೦೨೩-೨೪ ಆಯೋಜನೆ ಮಾಡಿದಕ್ಕಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ಹರ್ಷ ವ್ಯಕ್ತಪಡಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವಚೇತನ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು