NEW

2025-26 ನೇ ಸಾಲಿನ ಪಿಚ್.ಡಿ ಕೋರ್ಸ್ ವರ್ಕ್ ನ(Ph.D Course Work) ಪರೀಕ್ಷಾ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪ್ರಥಮ ಸೆಮಿಸ್ಟರ್ ಪ್ರವೇಶಾತಿಯ ಖಾಲಿ ಸೀಟುಗಳ ಕೌನ್ಸಿಲಿಂಗ್ ದಿನಾಂಕ ಬದಲಿಸಲಾಗಿರುವ ಕುರಿತು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಎಲ್ಲ ಅಧೀನ ಹಾಗೂ ಸಂಲಗ್ನ ಮಹಾವಿದ್ಯಾಲಯಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳನ್ನು ಪ್ರಾರಂಭಿಸುವ ಕುರಿತು. Fee Structure Prescribed for Various PG Courses (First Year) offered in the Private Affiliated Colleges for the Academic Year 2026-27 Fee Structure Prescribed for Various PG Courses (First Year) offered in the Government Colleges for the Academic Year 2026-27 Fee Structure Prescribed for Various PG Courses (First Year) offered in the University Main Campus for the Academic Year 2026-27 CYBEROMEGA IT LLP ಸಂಸ್ಥೆಯ ವತಿಯಿಂದ ಸ್ನಾತಕ ಹಾಗು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕ್ಯೆಗಾರಿಕೆ ಹಾಗು ಶೈಕ್ಷಣಿಕ ಕಾರ್ಯಚಟುವಟಿಕೆಗಳ ತರಬೇತಿ ಕುರಿತು

Office of the Registrar

View by type

View by releasing authority

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವಚೇತನ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ಪರೀಕ್ಷೆಗಳು

ಸ್ನಾತಕೋತ್ತರ II ಹಾಗೂ IVನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಸಮಯೋಚಿತವಾಗಿ ನಡೆಸಲು ಎಲ್ಲಾ ಕಾಲೇಜುಗಳಿಗೆ ಪ್ರೊ.ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ ) ಆದೇಶಿಸಿರುತ್ತಾರೆ. ಮುಖ್ಯ ಆವರಣದ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೊಠಡಿಗೆ ಭೇಟಿ ನೀಡಿದ ಸಮಯ.

ಫಲಿತಾಂಶಗಳು

ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.

ಮಹಿಳೆಯರ ಕಬ್ಬಡಿ ತಂಡದ ಆಯ್ಕೆ

ರಾಯಚೂರು ವಿಶ್ವವಿದ್ಯಾಲಯ ಮಹಿಳೆಯರ ಕಬ್ಬಡಿ ತಂಡದ ಆಯ್ಕೆ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಚಾಲನೆ ನೀಡಿದರು.

ಫಲಿತಾಂಶಗಳು

ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

68ನೇ ಕನ್ನಡ ರಾಜ್ಯೋತ್ಸವ ಆಚರಣೆ

ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.