NEW

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ಥಾಪನೆ ಹಾಗೂ ವಿದ್ಯಾರ್ಥಿ ಸದ್ಯಸತ್ವ ಶುಲ್ಕವನ್ನು ಸಂದಾಯಿಸುವ ಕುರಿತು. ದಿನಾಂಕ 15.05.2026 ರಿಂದ 19.05.2026 ರ ವರೆಗೆ ನಡೆಯಲಿರುವ 2025-26 ನೇ ಸಾಲಿನ ಸ್ನಾತಕ(UG) BA/BSC/BCOM/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (Revised/New-CBCS/CBCS) ಮತ್ತು ನಾಲ್ಕನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (New-CBCS/CBCS) ಹಾಗೂ ಸ್ನಾತಕೋತ್ತರ ಡಿಪ್ಲೋಮ(PG-DIPLOMA)(ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) BA/BCOM/BSC/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ನೋಡಲ್ ಪರೀಕ್ಷಾ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ಮಾಹಿತಿಯನ್ನು ಒದಗಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) BA/BCOM/BSC/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪರೀಕ್ಷಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಕುರಿತು.

Office of the Registrar

View by type

View by releasing authority

ಫಲಿತಾಂಶಗಳು

ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.

ಮಹಿಳೆಯರ ಕಬ್ಬಡಿ ತಂಡದ ಆಯ್ಕೆ

ರಾಯಚೂರು ವಿಶ್ವವಿದ್ಯಾಲಯ ಮಹಿಳೆಯರ ಕಬ್ಬಡಿ ತಂಡದ ಆಯ್ಕೆ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಚಾಲನೆ ನೀಡಿದರು.

ಫಲಿತಾಂಶಗಳು

ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

68ನೇ ಕನ್ನಡ ರಾಜ್ಯೋತ್ಸವ ಆಚರಣೆ

ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ನಾತಕೋತ್ತರ ಕೋರ್ಸಗಳ ಫಲಿತಾಂಶ ಪ್ರಕಟ

೨೦೨೨-೨೩ ನೇ ಸಾಲಿನ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ನ ಎಂ.ಎ (ಕನ್ನಡ) ಹಾಗು ಎಮ್. ಎಸ್ಸಿ ( ವಿದ್ಯುದ್ಮಾನ ಮತ್ತು ಉಪಕರಣಾತ್ಮಕ ತಂತ್ರಜ್ಞಾನ, ಗಣಿತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ವಿಷಯಗಳ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯ ಮಾಪನ) ಇವರು ಪ್ರಕಟಿಸಿದರು

ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ ಆರಂಭ

೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ UUCMS ಮೂಲಕ ಆರಂಭಗೊಂಡಿದ್ದು ಈ ಬಾರಿ ಪ್ರವೇಶ ಪರೀಕ್ಷಾ ಮೂಲಕ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿಯನ್ನು ನೀಡುವುದಾಗಿ ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ತಿಳಿಸಿದ್ದಾರೆ.

ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಚಾಲನೆ

ರಾಯಚೂರು ವಿಶ್ವವಿದ್ಯಾಲಯ ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಚಾಲನೆ ನೀಡಿದರು.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ಮಾಲ್ಮೀಕಿ ಜಯಂತಿ ಆಚರಣೆಯಾ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಪ್ರೊ. ಪಿ. ಭಾಸ್ಕರ್, ನೋಡಲ್ ಅಧಿಕಾರಿಗಳು, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು, ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.