NEW

2025-26 ನೇ ಸಾಲಿನ ಪಿಚ್.ಡಿ ಕೋರ್ಸ್ ವರ್ಕ್ ನ(Ph.D Course Work) ಪರೀಕ್ಷಾ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪ್ರಥಮ ಸೆಮಿಸ್ಟರ್ ಪ್ರವೇಶಾತಿಯ ಖಾಲಿ ಸೀಟುಗಳ ಕೌನ್ಸಿಲಿಂಗ್ ದಿನಾಂಕ ಬದಲಿಸಲಾಗಿರುವ ಕುರಿತು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಎಲ್ಲ ಅಧೀನ ಹಾಗೂ ಸಂಲಗ್ನ ಮಹಾವಿದ್ಯಾಲಯಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳನ್ನು ಪ್ರಾರಂಭಿಸುವ ಕುರಿತು. Fee Structure Prescribed for Various PG Courses (First Year) offered in the Private Affiliated Colleges for the Academic Year 2026-27 Fee Structure Prescribed for Various PG Courses (First Year) offered in the Government Colleges for the Academic Year 2026-27 Fee Structure Prescribed for Various PG Courses (First Year) offered in the University Main Campus for the Academic Year 2026-27 CYBEROMEGA IT LLP ಸಂಸ್ಥೆಯ ವತಿಯಿಂದ ಸ್ನಾತಕ ಹಾಗು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕ್ಯೆಗಾರಿಕೆ ಹಾಗು ಶೈಕ್ಷಣಿಕ ಕಾರ್ಯಚಟುವಟಿಕೆಗಳ ತರಬೇತಿ ಕುರಿತು

Office of the Registrar

View by type

View by releasing authority

ಸ್ನಾತಕೋತ್ತರ ಕೋರ್ಸಗಳ ಫಲಿತಾಂಶ ಪ್ರಕಟ

೨೦೨೨-೨೩ ನೇ ಸಾಲಿನ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ನ ಎಂ.ಎ (ಕನ್ನಡ) ಹಾಗು ಎಮ್. ಎಸ್ಸಿ ( ವಿದ್ಯುದ್ಮಾನ ಮತ್ತು ಉಪಕರಣಾತ್ಮಕ ತಂತ್ರಜ್ಞಾನ, ಗಣಿತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ವಿಷಯಗಳ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯ ಮಾಪನ) ಇವರು ಪ್ರಕಟಿಸಿದರು

ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ ಆರಂಭ

೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ UUCMS ಮೂಲಕ ಆರಂಭಗೊಂಡಿದ್ದು ಈ ಬಾರಿ ಪ್ರವೇಶ ಪರೀಕ್ಷಾ ಮೂಲಕ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿಯನ್ನು ನೀಡುವುದಾಗಿ ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ತಿಳಿಸಿದ್ದಾರೆ.

ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಚಾಲನೆ

ರಾಯಚೂರು ವಿಶ್ವವಿದ್ಯಾಲಯ ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಚಾಲನೆ ನೀಡಿದರು.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ಮಾಲ್ಮೀಕಿ ಜಯಂತಿ ಆಚರಣೆಯಾ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಪ್ರೊ. ಪಿ. ಭಾಸ್ಕರ್, ನೋಡಲ್ ಅಧಿಕಾರಿಗಳು, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು, ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಾಯಚೂರು ವಿಶ್ವವಿದ್ಯಾಲಯಕ್ಕೆ ಡಾ.ಗುರುರಾಜ್ ಕರ್ಜಗಿ ಅವರ ಭೇಟಿ

ರಾಯಚೂರು ವಿಶ್ವವಿದ್ಯಾಲಯಕ್ಕೆ ಶಿಕ್ಷಣ ತಜ್ಞರು ಹಾಗೂ ಕ್ರಿಯೇಟಿವ್ ಅಕಾಡೆಮಿ ಆಫ್ ಎಜುಕೇಶನ್ ನಿರ್ದೇಶಕರು ಆದ ಡಾ.ಗುರುರಾಜ್ ಕರ್ಜಗಿ ಇವರು ದಿನಾಂಕ 10.10.2023 ಬೆಳಗ್ಗೆ 9.30 ಗಂಟೆಗೆ ಭೇಟಿ ನೀಡಿದ್ದರು.

“ಭಾರತದಲ್ಲಿ ಭಕ್ತಿ ಸಂಪ್ರದಾಯ”

ರಾಯಚೂರು ವಿಶ್ವವಿದ್ಯಾಲಯದಲ್ಲಿ “ಭಾರತದಲ್ಲಿ ಭಕ್ತಿ ಸಂಪ್ರದಾಯ” ಎಂಬ ಎರಡು ದಿನಗಳ ಕಾರ್ಯಗಾರವನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.09.2023 ರಿಂದ 27.09.2023 ರ ವರೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬಿ.ಎಡ್ ಪ್ರಥಮ ಹಾಗು ತೃತೀಯ ಸೆಮಿಸ್ಟರ್ ನ ಫಲಿತಾಂಶಗಳು ಪ್ರಕಟ

ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ಬಿ.ಎಡ್ ಪ್ರಥಮ ಹಾಗು ತೃತೀಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರಕಟಿಸಿದರು ಮತ್ತು ಬಿ.ಎಸ್ಸಿ, ಬಿಸಿಎ, ಬಿಬಿಎ, ಬಿಕಾಂ ದ್ವಿತೀಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರಕಟಿಸಲು ಸಹಾಯ ಮಾಡಿದ UUCMS ನ HEAD ಹಾಗು ತಾಂತ್ರಿಕ ಸಿಬ್ಬಂದಿ ಬೆಂಗಳೂರು ಇವರುಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.