NEW

2024-25ನೇ ಸಾಲಿನ ಸ್ನಾತಕ ಪ್ರಥಮ ಸೆಮಿಸ್ಟರ್ ನ ಬಿಎಸ್ಸಿ ರಿಪಿಟರ್ಸ್ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಸುವ ಕುರಿತು 2024-25ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರಾಯೋಗಿಕ(Practical) ಪರೀಕ್ಷೆಗಳನ್ನು ನಡೆಸುವ ಕುರಿತು 2021-22ನೇ, 2022-23ನೇ ಹಾಗೂ 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗೆ ಎಲ್ಲಾ ಸೆಮಿಸ್ಟರ್ ನ ಕಾಲೇಜು ಅವರು ಪ್ರವೇಶಾತಿಯ ದಾಖಲಾತಿಗಳನ್ನು ಸಲ್ಲಿಸುವ ಮತ್ತು ಬಾಕಿ ಉಳಿದಿರುವ ಪ್ರವೇಶಾತಿ ಶುಲ್ಕ ಭರಿಸುವ ಕುರಿತು 2024-25ನೇ ಸಾಲಿನ ಪ್ರಥಮ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ ಹಾಗು ಬಿಬಿಎ ಕೋರ್ಸ್ ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಪಟ್ಟಿ ಹಾಗೂ ಪ್ರವೇಶ ಶುಲ್ಕದ ಮಾಹಿತಿಯನ್ನು ಸಲ್ಲಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕ ಪ್ರಥಮ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್ ಬಿಎಸ್ಸಿ ಕೋರ್ಸಿನ ಮರುಮೌಲ್ಯಮಾಪನ ಅರ್ಜಿ ಸಲ್ಲಿಸುವ ಕುರಿತು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತರ IIIನೇ ಸೆಮಿಸ್ಟರ್ ನ ತರಗತಿಗಳು ಕೊನೆಗೊಳ್ಳುವ ದಿನಾಂಕವನ್ನು ಮುಂದೂಡುವ ಕುರಿತು 2021-22ನೇ ಸಾಲಿನ ಸ್ನಾತಕೋತ್ತರ  MA/MCOM/MSC/MSW/MLiSc/MJMC ಕೋರ್ಸ್ ಗಳಲ್ಲಿ ರ‍್ಯಾಂಕ್‌ ಪಡೆದಂತಹ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸುವ ಕುರಿತು

Miscellaneous

View by type

View by releasing authority

ಫಲಿತಾಂಶಗಳು

ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.

ಫಲಿತಾಂಶಗಳು

ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

68ನೇ ಕನ್ನಡ ರಾಜ್ಯೋತ್ಸವ ಆಚರಣೆ

ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ನಾತಕೋತ್ತರ ಕೋರ್ಸಗಳ ಫಲಿತಾಂಶ ಪ್ರಕಟ

೨೦೨೨-೨೩ ನೇ ಸಾಲಿನ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ನ ಎಂ.ಎ (ಕನ್ನಡ) ಹಾಗು ಎಮ್. ಎಸ್ಸಿ ( ವಿದ್ಯುದ್ಮಾನ ಮತ್ತು ಉಪಕರಣಾತ್ಮಕ ತಂತ್ರಜ್ಞಾನ, ಗಣಿತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ವಿಷಯಗಳ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯ ಮಾಪನ) ಇವರು ಪ್ರಕಟಿಸಿದರು

ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಚಾಲನೆ

ರಾಯಚೂರು ವಿಶ್ವವಿದ್ಯಾಲಯ ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಚಾಲನೆ ನೀಡಿದರು.

ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ ಅಂಗವಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ದಿನಾಂಕ ೦೫.೦೯.೨೦೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷ ತೆಯಲ್ಲಿ ದಿನಾಂಕ 29.08.2023 ಮಧ್ಯಾಹ್ನ. 3:00 ಗಂಟೆಗೆ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.