NEW

೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರವೇಶಾತಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ಭರಿಸುವ ಕುರಿತು. ೨೦೨೪-೨೫ನೇ ಸಾಲಿನ ಸ್ನಾತಕ(UG) ಮೂರನೇಯ ಮತ್ತು ಐದನೇಯ ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ದಿನಾಂಕ ೧೮.೦೮.೨೦೨೫ರಂದು ಶ್ರಾವಣ ಮಾಸದ ನಾಲ್ಕನೇಯ ಸೋಮವಾರ ನಿಮಿತ್ಯ ಸ್ಥಳೀಯ ರಜೆ ನೀಡಿರುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ(UG) ಎರಡನೇ, ನಾಲ್ಕನೇಯ ಹಾಗೂ ಆರನೇ ಸೆಮಿಸ್ಟರ್ ನ ಪರೀಕ್ಷಾ ಸಂಭಾವನೆಯ ಬಿಲ್ಲುಗಳು/ಆಂತರಿಕ ಮೇಲ್ವಿಚಾರಕರ/ ಬಾಹ್ಯ ಮೇಲ್ವಿಚಾರಕರ ಸಂಭಾವನೆ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ(UG) B.A/B.Sc/B.Com/B.B.A/B.C.A/B.S.W ಪ್ರಥಮ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ತೃತೀಯ ಹಾಗೂ ಐದನೇಯ ಸೆಮಿಸ್ಟರ್ ನ ಪ್ರವೇಶಾತಿಗಾಗಿ ದಿನಾಂಕವನ್ನು ಮುಂದೂಡುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಸೆಮಿಸ್ಟರ್ M.A/ M.Sc/ M.Com/ M.S.W/ MLIS ಕೋರ್ಸಗಳಿಗೆ ಪ್ರವೇಶಾತಿಗಳನ್ನು UUCMS Portal ಮುಖಾಂತರ ಅರ್ಜಿ ಸಲ್ಲಿಸುವ ಕುರಿತು.

Newsroom

View by type

View by releasing authority

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ.ಶಿವಾನಂದ ಕೆಳಗಿನಮನಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

ದಿನಾಂಕ: 05.07.2025 ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ.ಶಿವಾನಂದ ಕೆಳಗಿನಮನಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

Artificial Intelligence and Computer Vision (AICV) Workshop

Raichur University & Cardiff Metropolitan University, Wales, UK Jointly Organizing A five-Day Workshop on Artificial Intelligence and Computer Vision (AICV) With hands on practice using Python from 26th-30th March, 2024 at Raichur University Auditorium.

ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ(Employability Skill Training Program)

ಎಬಿಎಸ್ ಫುಜಿತ್ಸು ಜನರಲ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, BReT ಸೊಲ್ಯೂಷನ್ ಬೆಂಗಳೂರು ಹಾಗೂ ರಾಯಚೂರು ವಿಶ್ವವಿದ್ಯಾಲಯದ ವತಿಯಿಂದ ಉದ್ಯೋಗ ಕೌಶಲ್ಯ ತರಬೇತಿ ಉದ್ಘಾಟನ ಕಾರ್ಯಕ್ರಮವನ್ನು ದಿನಾಂಕ 11.03.2024 ರಿಂದ 23.03.2024ರ ವರೆಗೆ ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ರಾಷ್ಟ್ರೀಯ ಸಮ್ಮೇಳನ (NCMDRPC- 2024)

ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ (NCMDRPC- 2024) ವನ್ನು ಪ್ರೊ. ಎಸ್. ಆರ್. ನಿರಂಜನ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೆಂಗಳೂರು ಅವರು ಉದ್ಘಾಟಿಸಲಿದ್ದಾರೆ.

ಸ್ವಾಮಿ ವಿವೇಕಾನಂದರ 162 ನೇ ಜಯಂತೋತ್ಸವ ಹಾಗೂ ರಾಷ್ಟ್ರೀಯ ಯುವ ಸಪ್ತಾಹ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ – 2024 ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು