ವಿಶೇಷ ಸೂಚನೆಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಮತ್ತು ಪರೀಕ್ಷಾ ವಿಭಾಗಕ್ಕೆ ಸಂಬಂಧಿಸಿದಂತೆ ಕುಲಪತಿಗಳು, ಕುಲಸಚಿವರು, ಕುಲಸಚಿವರು (ಮೌಲ್ಯಮಾಪನ) ಇವರುಗಳಿಗೆ ಕರೆಗಳನ್ನು ಮಾಡಬಾರದು ಹಾಗೂ ನಿಯೋಜಿಸಿದ ಸಹಾಯವಾಣಿಗೆ ಕರೆ ಮಾಡಬೇಕಾಗಿ ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಪ್ರೊ.ಯರಿಸ್ವಾಮಿ ಎಂ ಕುಲಸಚಿವರು(ಮೌಲ್ಯಮಾಪನ) ಭೇಟಿ
ರಾಯಚೂರು ವಿಶ್ವವಿದ್ಯಾಲಯದ ಸ್ನಾತಕ(UG) II,IV&VIನೇ ಸೆಮಿಸ್ಟರ್ ಗಳ ಪರೀಕ್ಷೆಗಳ ನಿಮಿತ್ಯ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭ.