NEW

2024-25 ನೇ ಸಾಲಿನ ಸ್ನಾತಕ ದ್ವಿತೀಯ, ನಾಲ್ಕನೇಯ ಮತ್ತು ಆರನೇ ಸೆಮಿಸ್ಟರ್ ನ ರೆಗ್ಯುಲರ್/ ರಿಪೇಟರ್ಸ್ SEP /NEP ಪರೀಕ್ಷೆಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗು ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು ನೇರ ಪ್ರಸಾರ ಲಿಂಕ್‌ಗಳು Call for Quotations ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿರುವ ಕುರಿತು 2024-25 ನೇ ಸಾಲಿನ ಸ್ನಾತಕ ದ್ವಿತೀಯ, ನಾಲ್ಕನೇಯ ಮತ್ತು ಆರನೇ ಸೆಮಿಸ್ಟರ್ ನ ರೆಗ್ಯುಲರ್/ ರಿಪೇಟರ್ಸ್ SEP /NEP ಪರೀಕ್ಷೆಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗು ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು Call for Quotation ೨೦೨೩-೨೪ ನೇ ಸಾಲಿನ ಸ್ನಾತಕ (UG ) ನಾಲ್ಕನೇಯ ಸೆಮಿಸ್ಟರ್ ನ ಮರುಮೌಲ್ಯಮಾಪನ ಅರ್ಜಿ ಸಲ್ಲಿಸುವ ಕುರಿತು

೧೨.೦೨.೨೦೨೫ ರಂದು ಪ್ರೊ. ಜ್ಯೋತಿ ದಮ್ಮ ಪ್ರಕಾಶ್ ಅವರು ನೂತನ ಕುಲಸಚಿವರು (ಮೌಲ್ಯಮಾಪನ) ರಾಗಿ ಅಧಿಕಾರ ಸ್ವೀಕರಿಸಿದರು.

ದಿನಾಂಕ ೧೨.೦೨.೨೦೨೫ ರಂದು ಪ್ರೊ. ಜ್ಯೋತಿ ದಮ್ಮ ಪ್ರಕಾಶ್ ಅವರು ನೂತನ ಕುಲಸಚಿವರು (ಮೌಲ್ಯಮಾಪನ) ರಾಗಿ ಅಧೀಕಾರ ಸ್ವೀಕರಿಸಿದರು. ಪ್ರೊ. ಶಂಕರ ವಣಿಕ್ಯಾಳ್ ಕೆ ಎ ಎಸ್(ಆಯ್ಕೆ ಶ್ರೇಣಿ), ಕುಲಸಚಿವರು ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ರವರು ನೂತನ ಕುಲಸಚಿವರು (ಮೌಲ್ಯಮಾಪನ)ರಾಗಿ ಆಧೀಕಾರ ಸ್ವೀಕರಿಸಿದ ಪ್ರೊ. ಜ್ಯೋತಿ ದಮ್ಮ ಪ್ರಕಾಶ್ ರವರಿಗೆ ಶುಭ ಹಾರೈಸಿದರು.