NEW

2024-25ನೇ ಸಾಲಿನ ಸ್ನಾತಕ ಪ್ರಥಮ ಸೆಮಿಸ್ಟರ್ ನ ಬಿಎಸ್ಸಿ ರಿಪಿಟರ್ಸ್ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಸುವ ಕುರಿತು 2024-25ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರಾಯೋಗಿಕ(Practical) ಪರೀಕ್ಷೆಗಳನ್ನು ನಡೆಸುವ ಕುರಿತು 2021-22ನೇ, 2022-23ನೇ ಹಾಗೂ 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗೆ ಎಲ್ಲಾ ಸೆಮಿಸ್ಟರ್ ನ ಕಾಲೇಜು ಅವರು ಪ್ರವೇಶಾತಿಯ ದಾಖಲಾತಿಗಳನ್ನು ಸಲ್ಲಿಸುವ ಮತ್ತು ಬಾಕಿ ಉಳಿದಿರುವ ಪ್ರವೇಶಾತಿ ಶುಲ್ಕ ಭರಿಸುವ ಕುರಿತು 2024-25ನೇ ಸಾಲಿನ ಪ್ರಥಮ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ ಹಾಗು ಬಿಬಿಎ ಕೋರ್ಸ್ ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಪಟ್ಟಿ ಹಾಗೂ ಪ್ರವೇಶ ಶುಲ್ಕದ ಮಾಹಿತಿಯನ್ನು ಸಲ್ಲಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕ ಪ್ರಥಮ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್ ಬಿಎಸ್ಸಿ ಕೋರ್ಸಿನ ಮರುಮೌಲ್ಯಮಾಪನ ಅರ್ಜಿ ಸಲ್ಲಿಸುವ ಕುರಿತು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತರ IIIನೇ ಸೆಮಿಸ್ಟರ್ ನ ತರಗತಿಗಳು ಕೊನೆಗೊಳ್ಳುವ ದಿನಾಂಕವನ್ನು ಮುಂದೂಡುವ ಕುರಿತು 2021-22ನೇ ಸಾಲಿನ ಸ್ನಾತಕೋತ್ತರ  MA/MCOM/MSC/MSW/MLiSc/MJMC ಕೋರ್ಸ್ ಗಳಲ್ಲಿ ರ‍್ಯಾಂಕ್‌ ಪಡೆದಂತಹ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸುವ ಕುರಿತು

Press releases

View by type

View by releasing authority

ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು.

ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಪಥ ಸಂಚಲನ ಆಯ್ಕೆ ಶಿಬಿರ

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಮತ ಸಂಚಲನ ಆಯ್ಕೆ ಶಿಬಿರ” ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ

ಸದ್ಭಾವನಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.

78ನೇ ಸ್ವಾತಂತ್ರ್ಯ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಸ್ವಾತಂತ್ರ್ಯೋತ್ಸವದ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು

ರಾಯಚೂರು ವಿಶ್ವವಿದ್ಯಾಲಯಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳ ಸಮಾರಂಭವನ್ನು ಡಾ.ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರು ಉದ್ಘಾಟಿಸಿದರು ಹಾಗೂ ಪ್ರೊ. ಹರೀಶ್ ರಾಮಸ್ವಾಮಿ, ಕುಲಪತಿಗಳು, ಪ್ರೊ. ವಿಶ್ವನಾಥ್ ಎಂ, ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ, ಕುಲಸಚಿವರು (ಮೌಲ್ಯಮಾಪನ), ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.