NEW

೨೦೨೪-೨೫ ನೇ ಸಾಲಿನ ಸ್ನಾತಕೋತ್ತರ ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ಹಾಗು ಸ್ನಾತಕೋತ್ತರ ಡಿಪ್ಲೊಮೊ ಪರೀಕ್ಷೆಗಳ ಪ್ರರೀಕ್ಷಾ ಅಧಿಸೂಚನೆ 2024-25 ನೇ ಸಾಲಿನ ಸ್ನಾತಕ ದ್ವಿತೀಯ, ನಾಲ್ಕನೇಯ ಮತ್ತು ಆರನೇ ಸೆಮಿಸ್ಟರ್ ನ ರೆಗ್ಯುಲರ್/ ರಿಪೇಟರ್ಸ್ SEP /NEP ಪರೀಕ್ಷೆಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗು ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನ ಅರ್ಜಿ ಸಲ್ಲಿಸುವ ಕುರಿತು PG II Sem OE Registration form CALL FOR EOI NOTIFICATION FOR RATE ARRIVAL 2021-22 ನೇ ಸಾಲಿನ ಸ್ನಾತಕೋತ್ತರ MA /MSC /MCOM /MJMC /MLISC /MSW ಕೋರ್ಸಗಳಲ್ಲಿ rank ಪಡೆದಂತಹ ವಿದ್ಯಾರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸುವ ಕುರಿತು 2025-26ನೇ ಶೈಕ್ಷಣಿಕ ಸ್ನಾತಕ(UG) ಸಾಲಿನ ಪದವಿಗಳಿಗೆ ಆನ್ಲೈನ್ ಮೂಲಕ ಪ್ರವೇಶಾತಿ ಪಡೆಯುವ ಕುರಿತು

Press releases

View by type

View by releasing authority

ರಾಷ್ಟ್ರೀಯ ಸಮ್ಮೇಳನ (NCMDRPC- 2024)

ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ (NCMDRPC- 2024) ವನ್ನು ಪ್ರೊ. ಎಸ್. ಆರ್. ನಿರಂಜನ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೆಂಗಳೂರು ಅವರು ಉದ್ಘಾಟಿಸಲಿದ್ದಾರೆ.

ಸ್ನಾತಕ(UG) ಪದವಿ ಫಲಿತಾಂಶ

೨೦೨೨-೨೩ ನೇ ಸಾಲಿನ ಸ್ನಾತಕ(UG) B.A ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕ(UG) ಪದವಿ ಫಲಿತಾಂಶ

ಸ್ನಾತಕ(UG) B.COM ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷತೆಯಲ್ಲಿ, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕ(UG) ಹಾಗೂ ಸ್ನಾತಕೋತ್ತರ(PG) ಪದವಿಗಳ ಫಲಿತಾಂಶಗಳು

ಸ್ನಾತಕ(UG) ಪ್ರಥಮ ಸೆಮಿಸ್ಟರ್ ನ (BCA, BBA) ಹಾಗೂ ಸ್ನಾತಕೋತ್ತರ(PG) ಮೂರನೇ ಸೆಮಿಸ್ಟರ್ ನ (MCOM) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕೋತ್ತರ ಪದವಿಗಳ ಫಲಿತಾಂಶಗಳು

ದ್ವಿತೀಯ ಸೆಮಿಸ್ಟರ್ ನ (MJMC, MLiSc) ಹಾಗೂ ನಾಲ್ಕನೇ ಸೆಮಿಸ್ಟರ್ ನ (History, Sociology, MJMC) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ವಾಮಿ ವಿವೇಕಾನಂದರ 162 ನೇ ಜಯಂತೋತ್ಸವ ಹಾಗೂ ರಾಷ್ಟ್ರೀಯ ಯುವ ಸಪ್ತಾಹ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ – 2024 ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಕಟ್ಟಡದ ನಿರ್ಮಾಣ ಕಾಮಗಾರಿ ಪರಿಶೀಲನೆ

ಪ್ರೊ. ಹರೀಶ್ ರಾಮಸ್ವಾಮಿ ಗೌರವಾನ್ವಿತ ಕುಲಪತಿಗಳು ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ರಾಯಚೂರು ವಿಶ್ವವಿದ್ಯಾಲಯ ಮುಖ್ಯ ಆವರಣದಲ್ಲಿ ನಡೆದಿರುವ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ಪರಿಶೀಲಿಸಿದರು.

ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಆರಂಭ

ವಿಶ್ವವಿದ್ಯಾಲಯದ ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆವು ದಿನಾಂಕ ೦೩.೦೧.೨೦೨೪ ರಿಂದ ಪ್ರಾರಂಭಗೊಳ್ಳಲಿದೆ ಎಂದು ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಅವರು ಘೋಷಿಸಿದರು.

ಅಥ್ಲೆಟಿಕ್ ಕ್ರೀಡಾಕೂಟ 2023-24

ಮೊಟ್ಟಮೊದಲ ಬಾರಿಗೆ ರಾಯಚೂರು ವಿಶ್ವವಿದ್ಯಾನಿಲಯದ ಅಂತರಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ ೨೦೨೩-೨೪ ಆಯೋಜನೆ ಮಾಡಿದಕ್ಕಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ಹರ್ಷ ವ್ಯಕ್ತಪಡಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.