NEW

2025-26ನೇ ಸಾಲಿನ ಸ್ನಾತಕ(UG) B.A, BSc, B.Com, BCA, BBA ಮತ್ತು BSW ಪದವಿಗಳಿಗೆ IVನೇ ಸೆಮಿಸ್ಟರ್ ನ Course Structure ಮತ್ತು Course Titles ವಿವರ ಹಾಗೂ ಆಂತರಿಕ ಪರೀಕ್ಷಾ ಪದ್ಧತಿ ಕುರಿತು. ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಆವರಣದಲ್ಲಿ ಬಹಳ ಹಳೆಯ ವಸ್ತುಗಳನ್ನು ಇ-ತ್ಯಾಜ್ಯವನ್ನು(Scrap / Dead Stock Materials) ಹರಾಜು ಮಾಡುವ ಕುರಿತು. 2025-26ನೇ ಸಾಲಿನ ಸಂಯೋಜಿತ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಸಿಬ್ಬಂದಿಗಳ ಪಟ್ಟಿ ಪ್ರಕಟಿಸುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಸಮಾಜ ಕಾರ್ಯ ವಿಷಯದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ(Regular/Repeaters) ಮೌಖಿಕ ಪರೀಕ್ಷೆಯನ್ನು(Practical Viva-Voce) ಆಯೋಜಿಸುವ ಕುರಿತು. 2024-25 ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇಯ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ನಾಲ್ಕನೇ, ಐದನೇ ಮತ್ತು ಆರನೇ ಸೆಮಿಸ್ಟರ್ ಗೆ ಬಿ.ಎ ಹಾಗೂ ಬಿ.ಎಸ್ಸಿ ಕೋರ್ಸಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ವಿಷಯದ ಮಾಹಿತಿಯನ್ನು(SCHEME OF EVALUATION) ಅನುಸರಿಸುವ ಕುರಿತು.

Press releases

View by type

View by releasing authority

ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು.

ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಪಥ ಸಂಚಲನ ಆಯ್ಕೆ ಶಿಬಿರ

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಮತ ಸಂಚಲನ ಆಯ್ಕೆ ಶಿಬಿರ” ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ

ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ

ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಒಂದು ದಿನದ ಕಾರ್ಯಗಾರವನ್ನು ರಾಯಚೂರು ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ

ಸದ್ಭಾವನಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.