NEW

ಸರ್ಕಾರಿ ಮತ್ತು ಅನುದಾನಿತ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಜೇಷ್ಠತಾ ಪಟ್ಟಿಯ ಸಂಬಂಧ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ನೀಡುವ ಕುರಿತು. ದಿನಾಂಕ 02.02.2026ರ ಸ್ನಾತಕೋತ್ತರ(CBCS) ಇತಿಹಾಸ ವಿಭಾಗದ ಹಳೆಯ ಪಠ್ಯಕ್ರಮದ ಪತ್ರಿಕೆಗಳ ಪರೀಕ್ಷೆಯ ದಿನಾಂಕಗಳಲ್ಲಿ ಬದಲಾವಣೆ ಮಾಡಿರುವ ಕುರಿತು. ಪಿ.ಜಿ ಡಿಪ್ಲೋಮ ಪ್ರಥಮ ಸೆಮಿಸ್ಟರ್(ರೆಗ್ಯುಲರ್/ ರಿಪೀಟರ್ಸ್) ಪದವಿ ಪರೀಕ್ಷಾ ವೇಳಾಪಟ್ಟಿ ಜನವರಿ-2026 2021-22ನೇ, 2022-23ನೇ, 2023-24ನೇ, 2024-25ನೇ ಹಾಗೂ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನಲ್ಲಿ ಬಾಕಿ ಉಳಿಸಿಕೊಂಡಿರುವ ಪ್ರವೇಶಾತಿ ಶುಲ್ಕ ಭರಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು. ಎಲ್ಲಾ ಪರೀಕ್ಷಾ ಸಂಬಂಧಿತ ಬಿಲ್ಲುಗಳನ್ನು ಸಿದ್ದರಾಂಪೂರ ಗ್ರಾಮದ ಹೊರ ವಲಯದಲ್ಲಿರುವ ಸರ್ಕಾರಿ ಮಾದರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಲ್ಲಿಸುವ ಕುರಿತು. 2025-26ನೇ ಸಾಲಿನ ಸ್ನಾತಕ(UG) SEP/NEP ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ ಲಿಖಿತ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಂಭಾವನೆ ಬಿಲ್ಲುಗಳು ಸಲ್ಲಿಸುವ ಕುರಿತು.

Press releases

View by type

View by releasing authority

ಸ್ನಾತಕ(UG) ಹಾಗೂ ಸ್ನಾತಕೋತ್ತರ(PG) ಪದವಿಗಳ ಫಲಿತಾಂಶಗಳು

ಸ್ನಾತಕ(UG) ಪ್ರಥಮ ಸೆಮಿಸ್ಟರ್ ನ (BCA, BBA) ಹಾಗೂ ಸ್ನಾತಕೋತ್ತರ(PG) ಮೂರನೇ ಸೆಮಿಸ್ಟರ್ ನ (MCOM) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕೋತ್ತರ ಪದವಿಗಳ ಫಲಿತಾಂಶಗಳು

ದ್ವಿತೀಯ ಸೆಮಿಸ್ಟರ್ ನ (MJMC, MLiSc) ಹಾಗೂ ನಾಲ್ಕನೇ ಸೆಮಿಸ್ಟರ್ ನ (History, Sociology, MJMC) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ವಾಮಿ ವಿವೇಕಾನಂದರ 162 ನೇ ಜಯಂತೋತ್ಸವ ಹಾಗೂ ರಾಷ್ಟ್ರೀಯ ಯುವ ಸಪ್ತಾಹ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ – 2024 ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಕಟ್ಟಡದ ನಿರ್ಮಾಣ ಕಾಮಗಾರಿ ಪರಿಶೀಲನೆ

ಪ್ರೊ. ಹರೀಶ್ ರಾಮಸ್ವಾಮಿ ಗೌರವಾನ್ವಿತ ಕುಲಪತಿಗಳು ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ರಾಯಚೂರು ವಿಶ್ವವಿದ್ಯಾಲಯ ಮುಖ್ಯ ಆವರಣದಲ್ಲಿ ನಡೆದಿರುವ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ಪರಿಶೀಲಿಸಿದರು.

ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಆರಂಭ

ವಿಶ್ವವಿದ್ಯಾಲಯದ ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆವು ದಿನಾಂಕ ೦೩.೦೧.೨೦೨೪ ರಿಂದ ಪ್ರಾರಂಭಗೊಳ್ಳಲಿದೆ ಎಂದು ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಅವರು ಘೋಷಿಸಿದರು.

ಅಥ್ಲೆಟಿಕ್ ಕ್ರೀಡಾಕೂಟ 2023-24

ಮೊಟ್ಟಮೊದಲ ಬಾರಿಗೆ ರಾಯಚೂರು ವಿಶ್ವವಿದ್ಯಾನಿಲಯದ ಅಂತರಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ ೨೦೨೩-೨೪ ಆಯೋಜನೆ ಮಾಡಿದಕ್ಕಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ಹರ್ಷ ವ್ಯಕ್ತಪಡಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ

ರಾಯಚೂರು ವಿಶ್ವವಿದ್ಯಾನಿಲಯದ ಕಾಲೇಜು ಉಪನ್ಯಾಸಕರಿಗೆ 07.12.2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು
ಮಾನ್ಯ ಕುಲಪತಿಗಳು ಪ್ರೊ.ಹರೀಶ್ ರಾಮಸ್ವಾಮಿ ಅವರು ಉದ್ಘಾಟಿಸಿದರು.

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವಚೇತನ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು