NEW

ಸರ್ಕಾರಿ ಮತ್ತು ಅನುದಾನಿತ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಜೇಷ್ಠತಾ ಪಟ್ಟಿಯ ಸಂಬಂಧ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ನೀಡುವ ಕುರಿತು. ದಿನಾಂಕ 02.02.2026ರ ಸ್ನಾತಕೋತ್ತರ(CBCS) ಇತಿಹಾಸ ವಿಭಾಗದ ಹಳೆಯ ಪಠ್ಯಕ್ರಮದ ಪತ್ರಿಕೆಗಳ ಪರೀಕ್ಷೆಯ ದಿನಾಂಕಗಳಲ್ಲಿ ಬದಲಾವಣೆ ಮಾಡಿರುವ ಕುರಿತು. ಪಿ.ಜಿ ಡಿಪ್ಲೋಮ ಪ್ರಥಮ ಸೆಮಿಸ್ಟರ್(ರೆಗ್ಯುಲರ್/ ರಿಪೀಟರ್ಸ್) ಪದವಿ ಪರೀಕ್ಷಾ ವೇಳಾಪಟ್ಟಿ ಜನವರಿ-2026 2021-22ನೇ, 2022-23ನೇ, 2023-24ನೇ, 2024-25ನೇ ಹಾಗೂ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನಲ್ಲಿ ಬಾಕಿ ಉಳಿಸಿಕೊಂಡಿರುವ ಪ್ರವೇಶಾತಿ ಶುಲ್ಕ ಭರಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು. ಎಲ್ಲಾ ಪರೀಕ್ಷಾ ಸಂಬಂಧಿತ ಬಿಲ್ಲುಗಳನ್ನು ಸಿದ್ದರಾಂಪೂರ ಗ್ರಾಮದ ಹೊರ ವಲಯದಲ್ಲಿರುವ ಸರ್ಕಾರಿ ಮಾದರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಲ್ಲಿಸುವ ಕುರಿತು. 2025-26ನೇ ಸಾಲಿನ ಸ್ನಾತಕ(UG) SEP/NEP ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ ಲಿಖಿತ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಂಭಾವನೆ ಬಿಲ್ಲುಗಳು ಸಲ್ಲಿಸುವ ಕುರಿತು.

Press releases

View by type

View by releasing authority

ಸ್ನಾತಕೋತ್ತರ ಪರೀಕ್ಷೆಗಳು

ಸ್ನಾತಕೋತ್ತರ II ಹಾಗೂ IVನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಸಮಯೋಚಿತವಾಗಿ ನಡೆಸಲು ಎಲ್ಲಾ ಕಾಲೇಜುಗಳಿಗೆ ಪ್ರೊ.ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ ) ಆದೇಶಿಸಿರುತ್ತಾರೆ. ಮುಖ್ಯ ಆವರಣದ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೊಠಡಿಗೆ ಭೇಟಿ ನೀಡಿದ ಸಮಯ.

ಫಲಿತಾಂಶಗಳು

ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.

ಮಹಿಳೆಯರ ಕಬ್ಬಡಿ ತಂಡದ ಆಯ್ಕೆ

ರಾಯಚೂರು ವಿಶ್ವವಿದ್ಯಾಲಯ ಮಹಿಳೆಯರ ಕಬ್ಬಡಿ ತಂಡದ ಆಯ್ಕೆ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಚಾಲನೆ ನೀಡಿದರು.

ಫಲಿತಾಂಶಗಳು

ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

68ನೇ ಕನ್ನಡ ರಾಜ್ಯೋತ್ಸವ ಆಚರಣೆ

ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ನಾತಕೋತ್ತರ ಕೋರ್ಸಗಳ ಫಲಿತಾಂಶ ಪ್ರಕಟ

೨೦೨೨-೨೩ ನೇ ಸಾಲಿನ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ನ ಎಂ.ಎ (ಕನ್ನಡ) ಹಾಗು ಎಮ್. ಎಸ್ಸಿ ( ವಿದ್ಯುದ್ಮಾನ ಮತ್ತು ಉಪಕರಣಾತ್ಮಕ ತಂತ್ರಜ್ಞಾನ, ಗಣಿತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ವಿಷಯಗಳ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯ ಮಾಪನ) ಇವರು ಪ್ರಕಟಿಸಿದರು

ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ ಆರಂಭ

೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ UUCMS ಮೂಲಕ ಆರಂಭಗೊಂಡಿದ್ದು ಈ ಬಾರಿ ಪ್ರವೇಶ ಪರೀಕ್ಷಾ ಮೂಲಕ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿಯನ್ನು ನೀಡುವುದಾಗಿ ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ತಿಳಿಸಿದ್ದಾರೆ.

ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಚಾಲನೆ

ರಾಯಚೂರು ವಿಶ್ವವಿದ್ಯಾಲಯ ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಚಾಲನೆ ನೀಡಿದರು.