NEW

2025-26ನೇ ಸಾಲಿನ ಸ್ನಾತಕ(UG) B.A, BSc, B.Com, BCA, BBA ಮತ್ತು BSW ಪದವಿಗಳಿಗೆ IVನೇ ಸೆಮಿಸ್ಟರ್ ನ Course Structure ಮತ್ತು Course Titles ವಿವರ ಹಾಗೂ ಆಂತರಿಕ ಪರೀಕ್ಷಾ ಪದ್ಧತಿ ಕುರಿತು. ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಆವರಣದಲ್ಲಿ ಬಹಳ ಹಳೆಯ ವಸ್ತುಗಳನ್ನು ಇ-ತ್ಯಾಜ್ಯವನ್ನು(Scrap / Dead Stock Materials) ಹರಾಜು ಮಾಡುವ ಕುರಿತು. 2025-26ನೇ ಸಾಲಿನ ಸಂಯೋಜಿತ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಸಿಬ್ಬಂದಿಗಳ ಪಟ್ಟಿ ಪ್ರಕಟಿಸುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಸಮಾಜ ಕಾರ್ಯ ವಿಷಯದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ(Regular/Repeaters) ಮೌಖಿಕ ಪರೀಕ್ಷೆಯನ್ನು(Practical Viva-Voce) ಆಯೋಜಿಸುವ ಕುರಿತು. 2024-25 ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇಯ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ನಾಲ್ಕನೇ, ಐದನೇ ಮತ್ತು ಆರನೇ ಸೆಮಿಸ್ಟರ್ ಗೆ ಬಿ.ಎ ಹಾಗೂ ಬಿ.ಎಸ್ಸಿ ಕೋರ್ಸಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ವಿಷಯದ ಮಾಹಿತಿಯನ್ನು(SCHEME OF EVALUATION) ಅನುಸರಿಸುವ ಕುರಿತು.

Press releases

View by type

View by releasing authority

ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಆರಂಭ

ವಿಶ್ವವಿದ್ಯಾಲಯದ ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆವು ದಿನಾಂಕ ೦೩.೦೧.೨೦೨೪ ರಿಂದ ಪ್ರಾರಂಭಗೊಳ್ಳಲಿದೆ ಎಂದು ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಅವರು ಘೋಷಿಸಿದರು.

ಅಥ್ಲೆಟಿಕ್ ಕ್ರೀಡಾಕೂಟ 2023-24

ಮೊಟ್ಟಮೊದಲ ಬಾರಿಗೆ ರಾಯಚೂರು ವಿಶ್ವವಿದ್ಯಾನಿಲಯದ ಅಂತರಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ ೨೦೨೩-೨೪ ಆಯೋಜನೆ ಮಾಡಿದಕ್ಕಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ಹರ್ಷ ವ್ಯಕ್ತಪಡಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ

ರಾಯಚೂರು ವಿಶ್ವವಿದ್ಯಾನಿಲಯದ ಕಾಲೇಜು ಉಪನ್ಯಾಸಕರಿಗೆ 07.12.2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು
ಮಾನ್ಯ ಕುಲಪತಿಗಳು ಪ್ರೊ.ಹರೀಶ್ ರಾಮಸ್ವಾಮಿ ಅವರು ಉದ್ಘಾಟಿಸಿದರು.

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವಚೇತನ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ಪರೀಕ್ಷೆಗಳು

ಸ್ನಾತಕೋತ್ತರ II ಹಾಗೂ IVನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಸಮಯೋಚಿತವಾಗಿ ನಡೆಸಲು ಎಲ್ಲಾ ಕಾಲೇಜುಗಳಿಗೆ ಪ್ರೊ.ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ ) ಆದೇಶಿಸಿರುತ್ತಾರೆ. ಮುಖ್ಯ ಆವರಣದ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೊಠಡಿಗೆ ಭೇಟಿ ನೀಡಿದ ಸಮಯ.

ಫಲಿತಾಂಶಗಳು

ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.

ಮಹಿಳೆಯರ ಕಬ್ಬಡಿ ತಂಡದ ಆಯ್ಕೆ

ರಾಯಚೂರು ವಿಶ್ವವಿದ್ಯಾಲಯ ಮಹಿಳೆಯರ ಕಬ್ಬಡಿ ತಂಡದ ಆಯ್ಕೆ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಚಾಲನೆ ನೀಡಿದರು.