NEW

ಪ್ರವೇಶ ಪ್ರಕ್ರಿಯೆಗಾಗಿ ಪಾಲಿಸಬೇಕಾದ ನಿಯಮಗಳು 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಶೈಕ್ಷಣಿಕ ವೇಳಾಪಟ್ಟಿ ಮತ್ತು ಶುಲ್ಕದ ವಿವರ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪಿಜಿ ಡಿಪ್ಲೋಮ ದ್ವಿತೀಯ ಸೆಮಿಸ್ಟರ್ ನ ದಿನಾಂಕ 24.06.2026 ರಿಂದ 30.06.2026 ವರೆಗಿನ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿ ಪಡಿಸಿ ಪ್ರಕಟಿಸಿರುವ ಕುರಿತು. ದಿನಾಂಕ 24.06.2026 ರಿಂದ ನಡೆಯಲಿರುವ ಎಲ್ಲಾ ಸ್ನಾತಕೋತ್ತರ ಎರಡನೇ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಬಿ.ಎಡ್/ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳನ್ನು ಯುಜಿಸಿ ನೆಟ್ ಪರೀಕ್ಷೆಗಳ ನಿಮಿತ್ತ ಮುಂದೂಡಿರುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. ೨೦೨೬-೨೭ ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ಮಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳಿಂದ ತಾಂತ್ರಿಕ ಮಾಹಿತಿ ಒದಗಿಸುವ ಕುರಿತು.

Press releases

View by type

View by releasing authority

ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ

ರಾಯಚೂರು ವಿಶ್ವವಿದ್ಯಾನಿಲಯದ ಕಾಲೇಜು ಉಪನ್ಯಾಸಕರಿಗೆ 07.12.2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು
ಮಾನ್ಯ ಕುಲಪತಿಗಳು ಪ್ರೊ.ಹರೀಶ್ ರಾಮಸ್ವಾಮಿ ಅವರು ಉದ್ಘಾಟಿಸಿದರು.

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವಚೇತನ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ಪರೀಕ್ಷೆಗಳು

ಸ್ನಾತಕೋತ್ತರ II ಹಾಗೂ IVನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಸಮಯೋಚಿತವಾಗಿ ನಡೆಸಲು ಎಲ್ಲಾ ಕಾಲೇಜುಗಳಿಗೆ ಪ್ರೊ.ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ ) ಆದೇಶಿಸಿರುತ್ತಾರೆ. ಮುಖ್ಯ ಆವರಣದ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೊಠಡಿಗೆ ಭೇಟಿ ನೀಡಿದ ಸಮಯ.

ಫಲಿತಾಂಶಗಳು

ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.

ಮಹಿಳೆಯರ ಕಬ್ಬಡಿ ತಂಡದ ಆಯ್ಕೆ

ರಾಯಚೂರು ವಿಶ್ವವಿದ್ಯಾಲಯ ಮಹಿಳೆಯರ ಕಬ್ಬಡಿ ತಂಡದ ಆಯ್ಕೆ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಚಾಲನೆ ನೀಡಿದರು.

ಫಲಿತಾಂಶಗಳು

ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.