NEW

Conduction of PG I & III Semester MSW Practical(Field work and Social work Camp Viva-Voce) Examinations 2025-26. ದಿನಾಂಕ. 03.03.2026ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯಕ್ಕೆ ಸ್ಥಳೀಯ ರಜೆಯನ್ನು ಘೋಷಿಸುವ ಕುರಿತು. 2024-25 ನೇ ಸಾಲಿನ ಬಿ.ಎಡ್ ಸ್ನಾತಕ(UG) ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ನೇರ ಪ್ರಸಾರ ಲಿಂಕ್‌ಗಳು 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) Revised NEP/NEP (BA, B.Sc,B.Com,BCA,BBA ಮತ್ತು BSW) ಪದವಿಗಳಿಗೆ II, IV ಹಾಗೂ VI ನೇ ಸೆಮಿಸ್ಟರ್ ನಲ್ಲಿ ವಿದ್ಯಾರ್ಥಿಗಳ Course Registration ಮಾಡಿಕೊಳ್ಳುವ ಕುರಿತು. 2025-26ನೇ ಸಾಲಿನ ಸ್ನಾತಕ(UG) B.A, BSc, B.Com, BCA, BBA ಮತ್ತು BSW ಪದವಿಗಳಿಗೆ IVನೇ ಸೆಮಿಸ್ಟರ್ ನ Course Structure ಮತ್ತು Course Titles ವಿವರ ಹಾಗೂ ಆಂತರಿಕ ಪರೀಕ್ಷಾ ಪದ್ಧತಿ ಕುರಿತು. ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ.

ಡಾ.ಮೊಗಳ್ಳಿ ಗಣೇಶ್ ಅತ್ಯದ್ಭುತ ಕಥನಕಾರ: ಡಾ.ಬಿ.ಎಂ.ಪುಟ್ಟಯ್ಯ

(ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ)

ದಿನಾಂಕ: ೨೮.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಡಾ. ಮೊಗಳ್ಳಿ ಗಣೇಶ್ ಅವರ ಸಾಹಿತ್ಯ: ಸೃಷ್ಟಿ ಮತ್ತು ದೃಷ್ಟಿ ಚಕೋರ ಉಪನ್ಯಾಸ ಮಾಲಿಕೆಯನ್ನು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಯಿತು. ಡಾ. ಮೊಗಳ್ಳಿ ಗಣೇಶ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಕುಪ್ಪಳ್ಳಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಡಾ.ಬಿ.ಎಂ.ಪುಟ್ಟಯ್ಯ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದ್ಯಸರಾದ ಡಾ.ಸಿ.ಬಿ.ಚಿಲ್ಕರಾಗಿ, ಕಾರ್ಯಕ್ರಮದಲ್ಲಿ ಕುಲಸಚಿವರು (ಮೌಲ್ಯಮಾಪನ) ಡಾ.ಜ್ಯೋತಿ ದಮ್ಮ ಪ್ರಕಾಶ್, ಉಪ ಕುಲಸಚಿವರಾದ ಡಾ.ಕೆ.ವೆಂಕಟೇಶ್, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ.ಲತಾ ಎಂ.ಎಸ್., ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.