NEW

೨೦೨೪-೨೫ ನೇ ಸಾಲಿನ ದ್ವಿತೀಯ, ನಾಲ್ಕನೇ ಹಾಗೂ ಆರನೇಯ ಸೆಮಿಸ್ಟರ್ ನ ಪ್ರಾಯೋಗಿಕ ಪರೀಕ್ಷೆಗಳ ವಿಷಯಾವಾರು ವೇಳಾಪಟ್ಟಿ ೨೦೨೫-೨೬ ನೇ ಶೈಕ್ಷಣಿಕ ಸಾಲಿನ ಸ್ನಾತಕ (UG) (ಬಿ.ಎ/ಬಿಎಸ್ಸಿ/ಬಿಕಾಂ/ಬಿಬಿಎ/ಬಿಸಿಎ/ಬಿಎಸ್ ಡೆಬ್ಲ್ಯೂ/ ಪದವಿಯ ಪ್ರಥಮ ಸೆಮಿಸ್ಟರ್ ನ ಶೈಕ್ಷಣಿಕ ವೇಳಾಪಟ್ಟಿ (calendar of events ) ಪ್ರಕಟಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ ಎರಡನೇ ಹಾಗು ನಾಲ್ಕನೇ ಸೆಮಿಸ್ಟರ್ ನ (NEP/SEP) ಪರೀಕ್ಷಾ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿರುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ ಎರಡನೇ ಹಾಗು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷಾ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿರುವ ಕುರಿತು Quotations are invited for maintenance of wireless telephone connection Notification: Quotations are Invited for website maintenance ರಾಯಚೂರು ಜಿಲ್ಲೆಯ ಕಾಲೇಜುಗಳಲ್ಲಿ MPC ವಿದ್ಯಾರ್ಥಿಗಳ ಪರೀಶೀಲನಾ ಸಮಿತಿ ಮುಂದೂಡಿರುವ ಕುರಿತು

ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಡಾ. ಸುಯಮಿಂದ್ರ ಕುಲಕರ್ಣಿ ಹಾಗೂ ಡಾ. ಶಂಕರ್ ವಿ ಕುಲಸಚಿವರು ಹಾಗೂ ಪ್ರೊ. ಯರಿಸ್ವಾಮಿ ಎಂ ಕುಲಸಚಿವರು(ಮೌಲ್ಯಮಾಪನ) ಮತ್ತು ಡಾ. ಕೆ ವೆಂಕಟೇಶ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು