NEW

2024-25 ನೇ ಸಾಲಿನ ಸ್ನಾತಕ ದ್ವಿತೀಯ, ನಾಲ್ಕನೇಯ ಮತ್ತು ಆರನೇ ಸೆಮಿಸ್ಟರ್ ನ ರೆಗ್ಯುಲರ್/ ರಿಪೇಟರ್ಸ್ SEP /NEP ಪರೀಕ್ಷೆಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗು ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು ನೇರ ಪ್ರಸಾರ ಲಿಂಕ್‌ಗಳು Call for Quotations ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿರುವ ಕುರಿತು 2024-25 ನೇ ಸಾಲಿನ ಸ್ನಾತಕ ದ್ವಿತೀಯ, ನಾಲ್ಕನೇಯ ಮತ್ತು ಆರನೇ ಸೆಮಿಸ್ಟರ್ ನ ರೆಗ್ಯುಲರ್/ ರಿಪೇಟರ್ಸ್ SEP /NEP ಪರೀಕ್ಷೆಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಾಗು ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು Call for Quotation ೨೦೨೩-೨೪ ನೇ ಸಾಲಿನ ಸ್ನಾತಕ (UG ) ನಾಲ್ಕನೇಯ ಸೆಮಿಸ್ಟರ್ ನ ಮರುಮೌಲ್ಯಮಾಪನ ಅರ್ಜಿ ಸಲ್ಲಿಸುವ ಕುರಿತು

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.