NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಪುರುಷರ ಕಬಡ್ಡಿ ಪಂದ್ಯಾವಳಿ ಮತ್ತು ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೆ ೨೦೨೫-೨೬ ರ ಉದ್ಘಾಟನಾ ಕಾರ್ಯಕ್ರಮ

ದಿನಾಂಕ ೨೫.೦೯.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಪುರುಷರ ಕಬಡ್ಡಿ ಪಂದ್ಯಾವಳಿ ಮತ್ತು ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೆ ೨೦೨೫-೨೬ ಉದ್ಘಾಟನಾ ಕಾರ್ಯಕ್ರಮವನ್ನು ಮೌಲ್ಯಮಾಪನ ಕುಲಸಚಿವರಾದ ಪ್ರೊ.ಜ್ಯೋತಿ ದಮ್ಮ ಪ್ರಕಾಶ್ ನೆರವೇರಿಸಿದರು. ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್. ಇವರು ಅಂತಿಮ ಕಬಡ್ಡಿ ಸ್ಪರ್ಧೆ ವೀಕ್ಷಣೆಗೆ ಸಾಕ್ಷಿಯಾಗುವುದಲ್ಲದೆ ಸಮಾರೋಪ ವೇದಿಕೆಯಲ್ಲಿ ವಿಜೇತರಾದ ಲಿಂಗಸೂಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ, ರಾಯಚೂರಿನ ವಿ.ಆರ್.ಇ.ಟಿ. ಕಾಲೇಜಿಗೆ ದ್ವಿತೀಯ ಬಹುಮಾನ ವಿತರಿಸಿ ಮುಂದಿನ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ನಮ್ಮ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಭಾಗವಹಿಸುವವರಿಗೆ ಶುಭ ಹಾರೈಸಿದರು.