NEW

೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕ (UG)(SEP/NEP) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ನ ಬಿಎ/ಬಿಎಸ್ಸಿ / ಬಿಕಾಂ/ಬಿಸಿಎ /ಬಿಬಿಎ /ಬಿಎಸ್ ಡೆಬ್ಲ್ಯೂ ಕೋರ್ಸ್ ಗಳ ಮರುಮೌಲ್ಯಮಾಪನ ಅಧಿಸೂಚನೆ 2025-26 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಹಾಗೂ ಐದನೇಯ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳ ಸಂಭಾವನೆಯನ್ನು ಪಾವತಿಸಲು ಅವರ ಬ್ಯಾಂಕ್ ಖಾತೆಯ ವಿವರವನ್ನು ಒದಗಿಸುವ ಕುರಿತು. 2025-26ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ OPEN ELECTIVE(OE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ಕುರಿತು. 2025-26ನೇ ಸಾಲಿನ ಬಿ.ಇಡಿ. ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸರ್ಕಾರಿ ಕೋಟಾದಡಿ ದಾಖಲಾಗದೆ ಉಳಿಕೆಯಾಗಿರುವ ಸೀಟುಗಳ ಮಾಹಿತಿ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವ ಕುರಿತು. Registration of II Semester Open Elective Subject 2026

ಆದಿಕವಿ ಶ್ರೀ ಮಹರ್ಷಿ ವಿವಿ: ೭೦ನೇ ಕನ್ನಡ ರಾಜ್ಯೋತ್ಸವ, ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರಿಂದ ಧ್ವಜಾರೋಹಣ.

೦೧.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜ್ಯೋತಿ ದಮ್ಮ ಪ್ರಕಾಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಸುಯಮಿಂದ್ರ ಕುಲಕರ್ಣಿ, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ.ಎಸ್., ಉಪಕುಲಸಚಿವರು ಡಾ.ಕೆ.ವೆಂಕಟೇಶ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ಸಿಂಡಿಕೇಟ್ ಸದಸ್ಯರಾದ ಜೀಶಾನ್ ಆಖಿಲ್ ಸಿದ್ದಿಖಿ, ಎಚ್.ವಿ.ಶ್ರೇಯಾಂಕ್, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕರಾದ ಮಲ್ಲಿಕಾರ್ಜುನ.ಏನ್ ಉಪಸ್ಥಿತರಿದ್ದರು.

೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು