NEW

೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕ (UG)(SEP/NEP) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ನ ಬಿಎ/ಬಿಎಸ್ಸಿ / ಬಿಕಾಂ/ಬಿಸಿಎ /ಬಿಬಿಎ /ಬಿಎಸ್ ಡೆಬ್ಲ್ಯೂ ಕೋರ್ಸ್ ಗಳ ಮರುಮೌಲ್ಯಮಾಪನ ಅಧಿಸೂಚನೆ 2025-26 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಹಾಗೂ ಐದನೇಯ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳ ಸಂಭಾವನೆಯನ್ನು ಪಾವತಿಸಲು ಅವರ ಬ್ಯಾಂಕ್ ಖಾತೆಯ ವಿವರವನ್ನು ಒದಗಿಸುವ ಕುರಿತು. 2025-26ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ OPEN ELECTIVE(OE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ಕುರಿತು. 2025-26ನೇ ಸಾಲಿನ ಬಿ.ಇಡಿ. ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸರ್ಕಾರಿ ಕೋಟಾದಡಿ ದಾಖಲಾಗದೆ ಉಳಿಕೆಯಾಗಿರುವ ಸೀಟುಗಳ ಮಾಹಿತಿ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವ ಕುರಿತು. Registration of II Semester Open Elective Subject 2026

ಆದಿಕವಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ 70ನೇ ಮಹಾಪರಿನಿರ್ವಾಣ ದಿನಾಚರಣೆ

ಅಂಬೇಡ್ಕರ್ ಸಹಾನುಭೂತಿಯ ಭಾರತ ನಿರ್ಮಾಣದ ಸಂಘಟಿತ ಹೋರಾಟದ ಸ್ಫೂರ್ತಿ: ಪ್ರೊ.ಶಿವಾನಂದ ಕೆಳಗಿನಮನಿ

ದಿನಾಂಕ: ೦೬/೧೨/೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ 70ನೇ ಮಹಾ ಪರಿನಿರ್ವಾಣ ದಿನದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು, ಸಂಜೆ ಕ್ಯಾಂಡಲ್ ದೀಪದಿಂದ ಅವರಿಗೆ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವರಾದ ಡಾ.ಎ.ಚನ್ನಪ್ಪ, ಹಣಕಾಸು ಅಧಿಕಾರಿ ಶ್ರೀಮತಿ ಗಾಯಿತ್ರಿ, ಉಪಕುಲಸಚಿವರಾದ ಡಾ.ಕೆ.ವೆಂಕಟೇಶ, ಕುಲಸಚಿವರು (ಮೌಲ್ಯಮಾಪನ) ಡಾ.ಜ್ಯೋತಿ ಧಮ್ಮ ಪ್ರಕಾಶ್, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ.ಎಂ.ಎಸ್., ಡಾ.ಜಿ.ಎಸ್.ಬಿರಾದಾರ್ ಉಪಸ್ಥಿತರಿದ್ದರು.

೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು