NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ಆದಿಕವಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ 70ನೇ ಮಹಾಪರಿನಿರ್ವಾಣ ದಿನಾಚರಣೆ

ಅಂಬೇಡ್ಕರ್ ಸಹಾನುಭೂತಿಯ ಭಾರತ ನಿರ್ಮಾಣದ ಸಂಘಟಿತ ಹೋರಾಟದ ಸ್ಫೂರ್ತಿ: ಪ್ರೊ.ಶಿವಾನಂದ ಕೆಳಗಿನಮನಿ

ದಿನಾಂಕ: ೦೬/೧೨/೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ 70ನೇ ಮಹಾ ಪರಿನಿರ್ವಾಣ ದಿನದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು, ಸಂಜೆ ಕ್ಯಾಂಡಲ್ ದೀಪದಿಂದ ಅವರಿಗೆ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವರಾದ ಡಾ.ಎ.ಚನ್ನಪ್ಪ, ಹಣಕಾಸು ಅಧಿಕಾರಿ ಶ್ರೀಮತಿ ಗಾಯಿತ್ರಿ, ಉಪಕುಲಸಚಿವರಾದ ಡಾ.ಕೆ.ವೆಂಕಟೇಶ, ಕುಲಸಚಿವರು (ಮೌಲ್ಯಮಾಪನ) ಡಾ.ಜ್ಯೋತಿ ಧಮ್ಮ ಪ್ರಕಾಶ್, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ.ಎಂ.ಎಸ್., ಡಾ.ಜಿ.ಎಸ್.ಬಿರಾದಾರ್ ಉಪಸ್ಥಿತರಿದ್ದರು.