NEW

೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರವೇಶಾತಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ಭರಿಸುವ ಕುರಿತು. ೨೦೨೪-೨೫ನೇ ಸಾಲಿನ ಸ್ನಾತಕ(UG) ಮೂರನೇಯ ಮತ್ತು ಐದನೇಯ ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ದಿನಾಂಕ ೧೮.೦೮.೨೦೨೫ರಂದು ಶ್ರಾವಣ ಮಾಸದ ನಾಲ್ಕನೇಯ ಸೋಮವಾರ ನಿಮಿತ್ಯ ಸ್ಥಳೀಯ ರಜೆ ನೀಡಿರುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ(UG) ಎರಡನೇ, ನಾಲ್ಕನೇಯ ಹಾಗೂ ಆರನೇ ಸೆಮಿಸ್ಟರ್ ನ ಪರೀಕ್ಷಾ ಸಂಭಾವನೆಯ ಬಿಲ್ಲುಗಳು/ಆಂತರಿಕ ಮೇಲ್ವಿಚಾರಕರ/ ಬಾಹ್ಯ ಮೇಲ್ವಿಚಾರಕರ ಸಂಭಾವನೆ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ(UG) B.A/B.Sc/B.Com/B.B.A/B.C.A/B.S.W ಪ್ರಥಮ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ತೃತೀಯ ಹಾಗೂ ಐದನೇಯ ಸೆಮಿಸ್ಟರ್ ನ ಪ್ರವೇಶಾತಿಗಾಗಿ ದಿನಾಂಕವನ್ನು ಮುಂದೂಡುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಸೆಮಿಸ್ಟರ್ M.A/ M.Sc/ M.Com/ M.S.W/ MLIS ಕೋರ್ಸಗಳಿಗೆ ಪ್ರವೇಶಾತಿಗಳನ್ನು UUCMS Portal ಮುಖಾಂತರ ಅರ್ಜಿ ಸಲ್ಲಿಸುವ ಕುರಿತು.

ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ

ರಾಯಚೂರು ವಿಶ್ವವಿದ್ಯಾನಿಲಯದ ಕಾಲೇಜು ಉಪನ್ಯಾಸಕರಿಗೆ 07.12.2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಮಾನ್ಯ ಕುಲಪತಿಗಳು ಪ್ರೊ.ಹರೀಶ್ ರಾಮಸ್ವಾಮಿ ಅವರು ಉದ್ಘಾಟಿಸಿದರು.

ರಾಯಚೂರು ವಿಶ್ವವಿದ್ಯಾನಿಲಯದ ಕಾಲೇಜು ಉಪನ್ಯಾಸಕರಿಗೆ 07.12.2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಮಾನ್ಯ ಕುಲಪತಿಗಳು ಪ್ರೊ.ಹರೀಶ್ ರಾಮಸ್ವಾಮಿ ಅವರು ಉದ್ಘಾಟಿಸಿದರು. ಡಾ.ಜಯಪ್ಪ ಕೆಎಸ್‌ಹೆಚ್‌ಇಸಿ ಬೆಂಗಳೂರು ಮುಖ್ಯ ಅತಿಥಿಯಾಗಿದ್ದರು ಹಾಗೂ ಪ್ರೊ. ವಿಶ್ವನಾಥ ಎಂ. ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ ಕುಲಸಚಿವರು (ಮೌಲ್ಯಮಾಪನ) ಇವರು ಉಪಸ್ಥಿತರಿದ್ದರು.