NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ವತಿಯಿಂದ ಆಯೋಜಿಸಿದ ಐತಿಹಾಸಿಕ ಪರಂಪರೆ ಉಳಿಸಿ ಬಿತ್ತಿ ಪತ್ರಗಳ ಬಿಡುಗಡೆ ಸಮಾರಂಭ.

ದಿನಾಂಕ: ೨೪.೦೯.೨೦೨೫ ರಂದು ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ಹಾಗೂ ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಇತಿಹಾಸ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ ಪರಂಪರೆ ಉಳಿಸಿ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಇತಿಹಾಸ ಅಕಾಡೆಮಿಯ ವತಿಯಿಂದ ಆಯೋಜಿಸಿದ ಐತಿಹಾಸಿಕ ಪರಂಪರೆ ಉಳಿಸಿ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡುವ ಮುಖಾಂತರ ಉದ್ಘಾಟಿಸಿ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇತಿಹಾಸ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಕೆ.ವೆಂಕಟೇಶ್, ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಕೆ.ಎಲ್., ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಅಧ್ಯಯನಾಂಗ ನಿರ್ದೇಶಕರಾದ ಡಾ. ಅಮರೇಶ್ ಯತಗಲ್, ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ ಸದ್ಯಸರು ಹಾಗೂ ಶಾಸನತಜ್ಞರು ಧನಪಾಲ್ ಕೆ., ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ಡೀನರಾದ ಪ್ರೊ.ಪಾರ್ವತಿ ಸಿ.ಎಸ್., ಪ್ರೊ.ಪಿ.ಭಾಸ್ಕರ್ , ಡಾ.ಲತಾ ಎಂ.ಎಸ್., ಉಪಸ್ಥಿತರಿದ್ದರು.