ಗೌರವಾನ್ವಿತ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಸರ್ ಅವರಿಗೆ ಹೊರನಾಡ ಕನ್ನಡಿಗ ಪ್ರಶಸ್ತಿ 2026

ಕರ್ನಾಟಕ ಸಂಘ ಅಂಧೇರಿ (ರಿ) ಪ್ರಸ್ತುತ ಪಡಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ 2026. ಹೊರನಾಡ ಕನ್ನಡಿಗ ಪ್ರಶಸ್ತಿ 2026. ನಮ್ಮ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಸರ್ ಅವರಿಗೆ ಮುಂಬೈ ಕನ್ನಡಿಗರು ನೀಡಿರುವುದು ತುಂಬಾ ಸಂತೋಷದ ವಿಷಯ. ಸರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.