NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ಗೌರವಾನ್ವಿತ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಸರ್ ಅವರಿಗೆ ಮೇಘಾಲಯ ರಾಜ್ಯಪಾಲರಿಂದ ‘ನಮ್ಮ ಹೆಮ್ಮೆಯ ಸಾಧಕರು’ ಪ್ರಶಸ್ತಿ ಪ್ರಧಾನ.

ಜನಶಕ್ತಿ ವಿಶ್ವಸ್ಥ ಮಂಡಳಿ ಲೋಕ ಧ್ವನಿ ‘ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ’ಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಆಯ್ಕೆಯಾಗಿದ್ದು, ಇದೇ ಜುಲೈ ೧೧ ರಂದು ಶನಿವಾರ ಶಿಲ್ಲಾಂಗ್‌ನ ಲೋಕಭವನದಲ್ಲಿ ಹಮ್ಮಿಕೊಂಡಿದ್ದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೇಘಾಲಯ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ್ ಅವರು ಕುಲಪತಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರಿಗೆ ಪ್ರಶಸ್ತಿ ಒಲಿದಿರುವುದಕ್ಕೆ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ, ಕುಲಸಚಿವರು(ಮೌಲ್ಯಮಾಪನ) ಪ್ರೊ.ಜ್ಯೋತಿ ಧಮ್ಮ ಪ್ರಕಾಶ್, ಹಣಕಾಸು ಅಧಿಕಾರಿ, ಉಪಕುಲಸಚಿವರು, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರು, ವಿವಿಧ ವಿಭಾಗಗಳ ನಿಕಾಯ ಡೀನರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ.