NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

ಡಾ.ಮೊಗಳ್ಳಿ ಗಣೇಶ್ ಅತ್ಯದ್ಭುತ ಕಥನಕಾರ: ಡಾ.ಬಿ.ಎಂ.ಪುಟ್ಟಯ್ಯ

(ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ)

ದಿನಾಂಕ: ೨೮.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಡಾ. ಮೊಗಳ್ಳಿ ಗಣೇಶ್ ಅವರ ಸಾಹಿತ್ಯ: ಸೃಷ್ಟಿ ಮತ್ತು ದೃಷ್ಟಿ ಚಕೋರ ಉಪನ್ಯಾಸ ಮಾಲಿಕೆಯನ್ನು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಯಿತು. ಡಾ. ಮೊಗಳ್ಳಿ ಗಣೇಶ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಕುಪ್ಪಳ್ಳಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಡಾ.ಬಿ.ಎಂ.ಪುಟ್ಟಯ್ಯ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದ್ಯಸರಾದ ಡಾ.ಸಿ.ಬಿ.ಚಿಲ್ಕರಾಗಿ, ಕಾರ್ಯಕ್ರಮದಲ್ಲಿ ಕುಲಸಚಿವರು (ಮೌಲ್ಯಮಾಪನ) ಡಾ.ಜ್ಯೋತಿ ದಮ್ಮ ಪ್ರಕಾಶ್, ಉಪ ಕುಲಸಚಿವರಾದ ಡಾ.ಕೆ.ವೆಂಕಟೇಶ್, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ.ಲತಾ ಎಂ.ಎಸ್., ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.