NEW

ಪ್ರವೇಶ ಪ್ರಕ್ರಿಯೆಗಾಗಿ ಪಾಲಿಸಬೇಕಾದ ನಿಯಮಗಳು 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಶೈಕ್ಷಣಿಕ ವೇಳಾಪಟ್ಟಿ ಮತ್ತು ಶುಲ್ಕದ ವಿವರ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪಿಜಿ ಡಿಪ್ಲೋಮ ದ್ವಿತೀಯ ಸೆಮಿಸ್ಟರ್ ನ ದಿನಾಂಕ 24.06.2026 ರಿಂದ 30.06.2026 ವರೆಗಿನ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿ ಪಡಿಸಿ ಪ್ರಕಟಿಸಿರುವ ಕುರಿತು. ದಿನಾಂಕ 24.06.2026 ರಿಂದ ನಡೆಯಲಿರುವ ಎಲ್ಲಾ ಸ್ನಾತಕೋತ್ತರ ಎರಡನೇ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಬಿ.ಎಡ್/ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳನ್ನು ಯುಜಿಸಿ ನೆಟ್ ಪರೀಕ್ಷೆಗಳ ನಿಮಿತ್ತ ಮುಂದೂಡಿರುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. ೨೦೨೬-೨೭ ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ಮಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳಿಂದ ತಾಂತ್ರಿಕ ಮಾಹಿತಿ ಒದಗಿಸುವ ಕುರಿತು.

ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಮೌನಾಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ

ದಿನಾಂಕ: ೨೫.೦೯.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ನಾಡಿನ ಹಿರಿಯ ಸಾಹಿತಿ ಹಾಗೂ ಕಾದಂಬರಿಕಾರ, ಚಿಂತಕ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಮೌನಾಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ.ಕೆ.ಎ.ಎಸ್., ಮೌಲ್ಯಮಾಪನ ಕುಲಸಚಿವರಾದ ಪ್ರೊ.ಜ್ಯೋತಿ ದಮ್ಮ ಪ್ರಕಾಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ.ಸುಯಮಿಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ ಎಂ.ಎಸ್., ಉಪಕುಲಸಚಿವರಾದ ಡಾ.ಕೆ.ವೆಂಕಟೇಶ್ ಉಪಸ್ಥಿತರಿದ್ದರು.

2025-26 ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪಿಜಿ ಡಿಪ್ಲೋಮ ದ್ವಿತೀಯ ಸೆಮಿಸ್ಟರ್ ನ ದಿನಾಂಕ 24.06.2026 ರಿಂದ 30.06.2026 ವರೆಗಿನ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿ ಪಡಿಸಿ ಪ್ರಕಟಿಸಿರುವ ಕುರಿತು.

ದಿನಾಂಕ 24.06.2026 ರಿಂದ ನಡೆಯಲಿರುವ ಎಲ್ಲಾ ಸ್ನಾತಕೋತ್ತರ ಎರಡನೇ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಬಿ.ಎಡ್/ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳನ್ನು ಯುಜಿಸಿ ನೆಟ್ ಪರೀಕ್ಷೆಗಳ ನಿಮಿತ್ತ ಮುಂದೂಡಿರುವ ಕುರಿತು.