NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ವಾಲ್ಮೀಕಿ ವಿವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಬದುಕು ಕಟ್ಟಿಕೊಡುವ ಭಾಷೆ ಉಳಿಯಲಿ: ಡಾ.ಸಿದ್ದನಗೌಡ ಪಾಟೀಲ್.

ದಿನಾಂಕ ೧೩.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಗುರುವಾರದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕರ್ನಾಟಕ ನಿನ್ನೆ-ಇಂದು-ನಾಳೆ ಕುರಿತು ವಿಶೇಷ ಉಪನ್ಯಾಸ ಬೆಂಗಳೂರಿನ ಹೊಸತು ಪತ್ರಿಕೆ ಸಂಪಾದಕರಾದ ಡಾ.ಸಿದ್ದನಗೌಡ ಪಾಟೀಲ್ ಅವರು ಉದ್ಘಾಟಗ ನುಡಿಗಳನ್ನಾಡಿದರು. ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ., ಕುಲಸಚಿವರು ಮೌಲ್ಯಮಾಪನ ಡಾ.ಜ್ಯೋತಿ ಧಮ್ಮ ಪ್ರಕಾಶ್, ಹಣಕಾಸು ಅಧಿಕಾರಿ ಡಾ.ಸುಯಮಿಂದ್ರ ಕುಲಕರ್ಣಿ, ಉಪ ಕುಲಸಚಿವರಾದ ಡಾ.ಕೆ.ವೆಂಕಟೇಶ್, ಸಿಂಡಿಕೇಟ್ ಸದಸ್ಯರಾದ ಚಂದ್ರಶೇಖರ್ ಲಿಂಗಣ್ಣ ವೇದಿಕೆ ಮೇಲೆ ಉಪಸ್ಥಿತರಿದ್ದರು. ವಿವಿಧ ನಿಕಾಯಗಳ ಡೀನರಾದ ಪ್ರೊ.ಪಾರ್ವತಿ.ಸಿ.ಎಸ., ಪ್ರೊ.ಪಿ.ಭಾಸ್ಕರ್., ಡಾ.ಲತಾ.ಎಂ.ಎಸ., ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಜಿ.ಎಸ.ಬಿರಾದಾರ, ವಿವಿಧ ವಿಭಾಗಗಳ ಉಪನ್ಯಾಸಕರು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.