NEW

2025-26 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ದಿನಾಂಕ 15.01.2026 ರಂದು ನಡೆಯಲಿರುವ ಪರೀಕ್ಷೆಗಳನ್ನು ಮುಂದೂಡಿ ದಿನಾಂಕ 16.01.2026 ರಂದು ನಡೆಸುವ ಕುರಿತು . M.Sc(Physics) I & III Semester (New and revised CBCS) Practical Exam Time Table 2025-26. 2024-25ನೇ ಸಾಲಿನ ಸ್ನಾತಕ(UG) ಬಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ ಆಂತರಿಕ ಅಂಕಗಳ ಪಟ್ಟಿಯನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸುವ ಕುರಿತು. Provisional Selection List of Candidates for admission to Ph.D program in Microbiology for the Academic year 2025-26. 2025-26ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ನ ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು. ದಿನಾಂಕ. 29.12.2025 ಹಾಗೂ 30.12.2025 ರಂದು ನಡೆಯಲಿರುವ ಸ್ನಾತಕ ಪ್ರಥಮ, ಮೂರನೇ ಹಾಗೂ ಐದನೇ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ ನಡೆಸುವ ಕುರಿತು. ದಿನಾಂಕ 29.12.2025ರಂದು ಸ್ಥಳೀಯ ರಜೆಯನ್ನು ಘೋಷಿಸಿರುವ ಕುರಿತು.

ವಾಲ್ಮೀಕಿ ವಿವಿಯಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಸರ್ಕಲ್ ಉದ್ಘಾಟನೆ ಹಾಗೂ ಪ್ರೊ.ಶಿವಾನಂದ ಕೆಳಗಿನಮನಿ ಅವರಿಂದ ವಿಶೇಷ ಉಪನ್ಯಾಸ

ಸುಸ್ಥಿರ ಸಮಾಜ ನಿರ್ಮಾಣ ಪತ್ರಕರ್ತರ ಹೊಣೆ – ಬಸವರಾಜಸ್ವಾಮಿ

ದಿನಾಂಕ: ೧೦.೧೨.೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಸರ್ಕಲ್ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸುದ್ದಿಮೂಲ ದಿನಪತ್ರಿಕೆಯ ಸಂಪಾದಕರಾದ ಬಸವರಾಜಸ್ವಾಮಿ ಅವರು ಉದ್ಘಾಟಿಸಿದರು ಮತ್ತು ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು ಅಧ್ಯಕ್ಷತೆ ವಹಿಸಿ ಸಾಹಿತ್ಯ ಹಾಗೂ ಮಾಧ್ಯಮ ವಿಷಯ ಕುರಿತು ಹಾಗೂ ಉಪಕುಲಸಚಿವರಾದ ಡಾ.ಕೆ.ವೆಂಕಟೇಶ ಪತ್ರಿಕೋದ್ಯಮ ಮತ್ತು ಅಂಬೇಡ್ಕರ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ.ಎ.ಚನ್ನಪ್ಪ, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ.ಸುಯಮೀಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ.ಎಂ.ಎಸ್., ಡಾ.ಜಿ.ಎಸ್.ಬಿರಾದಾರ್ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಡಾ.ಪ್ರಭಾ ಬಸವರಾಜ ಸ್ವಾಮಿ, ಡಾ.ಗೀತಮ್ಮ, ಡಾ.ತಿಪ್ಪಣ್ಣ ಗೊರವರ ಉಪಸ್ಥಿತರಿದ್ದರು.