NEW

2025-26ನೇ ಸಾಲಿನ ಸ್ನಾತಕ(UG) B.A, BSc, B.Com, BCA, BBA ಮತ್ತು BSW ಪದವಿಗಳಿಗೆ IVನೇ ಸೆಮಿಸ್ಟರ್ ನ Course Structure ಮತ್ತು Course Titles ವಿವರ ಹಾಗೂ ಆಂತರಿಕ ಪರೀಕ್ಷಾ ಪದ್ಧತಿ ಕುರಿತು. ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಆವರಣದಲ್ಲಿ ಬಹಳ ಹಳೆಯ ವಸ್ತುಗಳನ್ನು ಇ-ತ್ಯಾಜ್ಯವನ್ನು(Scrap / Dead Stock Materials) ಹರಾಜು ಮಾಡುವ ಕುರಿತು. 2025-26ನೇ ಸಾಲಿನ ಸಂಯೋಜಿತ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಸಿಬ್ಬಂದಿಗಳ ಪಟ್ಟಿ ಪ್ರಕಟಿಸುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಸಮಾಜ ಕಾರ್ಯ ವಿಷಯದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ(Regular/Repeaters) ಮೌಖಿಕ ಪರೀಕ್ಷೆಯನ್ನು(Practical Viva-Voce) ಆಯೋಜಿಸುವ ಕುರಿತು. 2024-25 ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇಯ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ನಾಲ್ಕನೇ, ಐದನೇ ಮತ್ತು ಆರನೇ ಸೆಮಿಸ್ಟರ್ ಗೆ ಬಿ.ಎ ಹಾಗೂ ಬಿ.ಎಸ್ಸಿ ಕೋರ್ಸಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ವಿಷಯದ ಮಾಹಿತಿಯನ್ನು(SCHEME OF EVALUATION) ಅನುಸರಿಸುವ ಕುರಿತು.

ವಾಲ್ಮೀಕಿ ವಿವಿಯಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಸರ್ಕಲ್ ಉದ್ಘಾಟನೆ ಹಾಗೂ ಪ್ರೊ.ಶಿವಾನಂದ ಕೆಳಗಿನಮನಿ ಅವರಿಂದ ವಿಶೇಷ ಉಪನ್ಯಾಸ

ಸುಸ್ಥಿರ ಸಮಾಜ ನಿರ್ಮಾಣ ಪತ್ರಕರ್ತರ ಹೊಣೆ – ಬಸವರಾಜಸ್ವಾಮಿ

ದಿನಾಂಕ: ೧೦.೧೨.೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಸರ್ಕಲ್ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸುದ್ದಿಮೂಲ ದಿನಪತ್ರಿಕೆಯ ಸಂಪಾದಕರಾದ ಬಸವರಾಜಸ್ವಾಮಿ ಅವರು ಉದ್ಘಾಟಿಸಿದರು ಮತ್ತು ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು ಅಧ್ಯಕ್ಷತೆ ವಹಿಸಿ ಸಾಹಿತ್ಯ ಹಾಗೂ ಮಾಧ್ಯಮ ವಿಷಯ ಕುರಿತು ಹಾಗೂ ಉಪಕುಲಸಚಿವರಾದ ಡಾ.ಕೆ.ವೆಂಕಟೇಶ ಪತ್ರಿಕೋದ್ಯಮ ಮತ್ತು ಅಂಬೇಡ್ಕರ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ.ಎ.ಚನ್ನಪ್ಪ, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ.ಸುಯಮೀಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ.ಎಂ.ಎಸ್., ಡಾ.ಜಿ.ಎಸ್.ಬಿರಾದಾರ್ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಡಾ.ಪ್ರಭಾ ಬಸವರಾಜ ಸ್ವಾಮಿ, ಡಾ.ಗೀತಮ್ಮ, ಡಾ.ತಿಪ್ಪಣ್ಣ ಗೊರವರ ಉಪಸ್ಥಿತರಿದ್ದರು.

ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ.