NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ವಾಲ್ಮೀಕಿ ವಿವಿಯಲ್ಲಿ ಮಹಾಯೋಗಿ ವೇಮನ ೬೧೪ ನೇ ಜಯಂತಿ ಆಚರಣೆ: ಲೋಕಕ್ಕೆ ಬೆಳಕಾದ ಮಹಾಯೋಗಿ ವೇಮನ ಸಂದೇಶಗಳು – ಪ್ರೊ.ಶಿವಾನಂದ ಕೆಳಗಿನಮನಿ

ದಿ. ೧೯ ಜನವರಿ ೨೦೨೬ : ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಮಹಾಯೋಗಿ ವೇಮನ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಮಾತನಾಡಿ, ಈ ಕಲುಷಿತ ಸಮಾಜದಲ್ಲಿರುವ ಜಾತಿಯತೆ, ಮೂಢನಂಬಿಕೆ, ಮೌಢ್ಯತೆ, ಕಂದಾಚಾರಗಳು, ಮಹಿಳೆಯರ ಶೋಷಣೆ, ಅಸೃಷ್ಯತೆ ಬಗ್ಗೆ ವೈದಿಕ ಕರ್ಮಠದ ಆಚರಣೆಗಳನ್ನು ದಿಕ್ಕರಿಸಿ, ಅವರಿಗೆ ವಾಚಾಮಗೋಚರವಾಗಿ ಬೈಯುತ್ತಾರೆ ಈ ಎಲ್ಲಾ ಅಪರಾಧಗಳ ಆಚರಣೆ ವಿಚಾರಗಳ ಬಗ್ಗೆ ಒಂದು ದೊಡ್ಡ ಭಂಡಾಯ ಧರ್ಮದ ಹಾಗೆ ವೇಮನು ಕಾಣುತ್ತಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕುಲಸಚಿವರು ಡಾ.ಕೆ.ವೆಂಕಟೇಶ, ಕಾಲೇಜು ಅಭಿವೃದ್ಧಿ ಮಂಡಳಿ ನಿದೇಶಕರಾದ ಡಾ.ಸುಯಮೀಂದ್ರ ಕುಲಕರ್ಣಿ, ಎನ್‌ಎಸ್‌ಎಸ್ ಸಂಯೋಜಣಾಧಿಕಾರಿ ಡಾ.ಜಿ.ಎಸ್.ಬಿರಾದಾರ, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.