NEW

ಸರ್ಕಾರಿ ಮತ್ತು ಅನುದಾನಿತ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಜೇಷ್ಠತಾ ಪಟ್ಟಿಯ ಸಂಬಂಧ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ನೀಡುವ ಕುರಿತು. ದಿನಾಂಕ 02.02.2026ರ ಸ್ನಾತಕೋತ್ತರ(CBCS) ಇತಿಹಾಸ ವಿಭಾಗದ ಹಳೆಯ ಪಠ್ಯಕ್ರಮದ ಪತ್ರಿಕೆಗಳ ಪರೀಕ್ಷೆಯ ದಿನಾಂಕಗಳಲ್ಲಿ ಬದಲಾವಣೆ ಮಾಡಿರುವ ಕುರಿತು. ಪಿ.ಜಿ ಡಿಪ್ಲೋಮ ಪ್ರಥಮ ಸೆಮಿಸ್ಟರ್(ರೆಗ್ಯುಲರ್/ ರಿಪೀಟರ್ಸ್) ಪದವಿ ಪರೀಕ್ಷಾ ವೇಳಾಪಟ್ಟಿ ಜನವರಿ-2026 2021-22ನೇ, 2022-23ನೇ, 2023-24ನೇ, 2024-25ನೇ ಹಾಗೂ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನಲ್ಲಿ ಬಾಕಿ ಉಳಿಸಿಕೊಂಡಿರುವ ಪ್ರವೇಶಾತಿ ಶುಲ್ಕ ಭರಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು. ಎಲ್ಲಾ ಪರೀಕ್ಷಾ ಸಂಬಂಧಿತ ಬಿಲ್ಲುಗಳನ್ನು ಸಿದ್ದರಾಂಪೂರ ಗ್ರಾಮದ ಹೊರ ವಲಯದಲ್ಲಿರುವ ಸರ್ಕಾರಿ ಮಾದರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಲ್ಲಿಸುವ ಕುರಿತು. 2025-26ನೇ ಸಾಲಿನ ಸ್ನಾತಕ(UG) SEP/NEP ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ ಲಿಖಿತ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಂಭಾವನೆ ಬಿಲ್ಲುಗಳು ಸಲ್ಲಿಸುವ ಕುರಿತು.

ವಿದ್ಯಾರ್ಥಿಗಳು ಸಾಹಿತ್ಯದ ಜೊತೆಗೆ ತಾಂತ್ರಿಕ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು : ಡಾ.ವೆಂಕಟಗಿರಿ ದಳವಾಯಿ

ಕನ್ನಡ ಸಾಹಿತ್ಯ ಸಂಘದ ೨೦೨೫-೨೬ ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ದಿನಾಂಕ: ೦೩.೧೨.೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಕನ್ನಡ ಸಾಹಿತ್ಯ ಸಂಘದ ೨೦೨೫-೨೬ ನೇ ಸಾಲಿನ ಕಾರ್ಯಚÀಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ವೆಂಕಟಗಿರಿ ದಳವಾಯಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗ ನಿರ್ದೇಶಕರಾದ ಡಾ.ಅಮರೇಶ ಯತಗಲ್, ಉಪ ಕುಲಸಚಿವರಾದ ಡಾ.ಕೆ.ವೆಂಕಟೇಶ್, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಡಾ.ಲತಾ.ಎಂ.ಎಸ್. ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕರಾದ ಡಾ.ಶಿವರಾಜ ಯತಗಲ್, ಡಾ.ಶಿವಲೀಲಾ ಬಸನಗೌಡ, ಡಾ.ಶರಣಪ್ಪ ಚಲವಾದಿ, ಡಾ.ರಾಜೇಶ್ವರಿ, ಡಾ.ಗೀತಾಂಜಲಿ ಉಪಸ್ಥಿತರಿದ್ದರು.

2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು.