NEW

೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕ (UG)(SEP/NEP) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ನ ಬಿಎ/ಬಿಎಸ್ಸಿ / ಬಿಕಾಂ/ಬಿಸಿಎ /ಬಿಬಿಎ /ಬಿಎಸ್ ಡೆಬ್ಲ್ಯೂ ಕೋರ್ಸ್ ಗಳ ಮರುಮೌಲ್ಯಮಾಪನ ಅಧಿಸೂಚನೆ 2025-26 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಹಾಗೂ ಐದನೇಯ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳ ಸಂಭಾವನೆಯನ್ನು ಪಾವತಿಸಲು ಅವರ ಬ್ಯಾಂಕ್ ಖಾತೆಯ ವಿವರವನ್ನು ಒದಗಿಸುವ ಕುರಿತು. 2025-26ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ OPEN ELECTIVE(OE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ಕುರಿತು. 2025-26ನೇ ಸಾಲಿನ ಬಿ.ಇಡಿ. ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸರ್ಕಾರಿ ಕೋಟಾದಡಿ ದಾಖಲಾಗದೆ ಉಳಿಕೆಯಾಗಿರುವ ಸೀಟುಗಳ ಮಾಹಿತಿ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವ ಕುರಿತು. Registration of II Semester Open Elective Subject 2026

ವಿದ್ಯಾರ್ಥಿಗಳು ಸಾಹಿತ್ಯದ ಜೊತೆಗೆ ತಾಂತ್ರಿಕ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು : ಡಾ.ವೆಂಕಟಗಿರಿ ದಳವಾಯಿ

ಕನ್ನಡ ಸಾಹಿತ್ಯ ಸಂಘದ ೨೦೨೫-೨೬ ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ದಿನಾಂಕ: ೦೩.೧೨.೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಕನ್ನಡ ಸಾಹಿತ್ಯ ಸಂಘದ ೨೦೨೫-೨೬ ನೇ ಸಾಲಿನ ಕಾರ್ಯಚÀಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ವೆಂಕಟಗಿರಿ ದಳವಾಯಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗ ನಿರ್ದೇಶಕರಾದ ಡಾ.ಅಮರೇಶ ಯತಗಲ್, ಉಪ ಕುಲಸಚಿವರಾದ ಡಾ.ಕೆ.ವೆಂಕಟೇಶ್, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಡಾ.ಲತಾ.ಎಂ.ಎಸ್. ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕರಾದ ಡಾ.ಶಿವರಾಜ ಯತಗಲ್, ಡಾ.ಶಿವಲೀಲಾ ಬಸನಗೌಡ, ಡಾ.ಶರಣಪ್ಪ ಚಲವಾದಿ, ಡಾ.ರಾಜೇಶ್ವರಿ, ಡಾ.ಗೀತಾಂಜಲಿ ಉಪಸ್ಥಿತರಿದ್ದರು.

೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು