NEW

ವಿಶೇಷ ಉಪನ್ಯಾಸ ಕಾರ್ಯಕ್ರಮ.

"ವಿದ್ವತ್ಪೂರ್ಣ ಬರವಣಿಗೆ ಮತ್ತು ಪ್ರಕಾಶನ : ಕಾರ್ಯ ತಂತ್ರಗಳ" ಕುರಿತು ಒಂದು ದಿನದ ವಿಶೇಷ ಉಪನ್ಯಾಸವನ್ನು ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾನ್ಯ ಕುಲಪತಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು.