NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ಶಿವಶರಣ, ವಚನಕಾರ ಹಡಪದ ಅಪ್ಪಣ್ಣ ಅವರ 891ನೇ ಜಯಂತೋತ್ಸವ

ದಿನಾಂಕ: 10ನೇ ಜುಲೈ 2025 ರಂದು ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಶರಣ ಹಡಪದ ಅಪ್ಪಣ್ಣ ಅವರ 891ನೇ ಜಯಂತಿಯನ್ನು ಆಚರಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ, ಕುಲಸಚಿವರು ಮೌಲ್ಯಮಾಪನ ಡಾ. ಜ್ಯೋತಿ ದಮ್ಮ ಪ್ರಕಾಶ, ಉಪಕುಲಸಚಿವರಾದ ಡಾ. ಕೆ. ವೆಂಕಟೇಶ್, ಡೀನರುಗಳಾದ ಪ್ರೊ. ಪಾರ್ವತಿ ಸಿ. ಎಸ್., ಪ್ರೊ. ಪಿ. ಭಾಸ್ಕರ್, ಸಹ ಪ್ರಾಧ್ಯಾಪಕರಾದ ಡಾ. ಸುಯಮಿಂದ್ರ ಕುಲಕರ್ಣಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಜಿ. ಎಸ್. ಬಿರಾದಾರ ಉಪಸ್ಥಿತರಿದ್ದರು.