ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯ ಆಚರಣೆ.

ದಿನಾಂಕ 04.06.2026 ರಂದು ಆಚರಿಸಲಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯಲ್ಲಿ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು, ಮಾನ್ಯ ಕುಲಸಚಿವರು ಡಾ. ಚನ್ನಪ್ಪ ಎ., ಎಲ್ಲಾ ವಿಭಾಗದ ಡೀನರು ಹಾಗೂ ಆಡಳಿತ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾನ್ಯ ಪ್ರೊ. ಶಿವಾನಂದ ಕೆಳಗಿನಮನಿ ಮಾನ್ಯ ಕುಲಪತಿಗಳು, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಮಾನ್ಯ ಕುಲಸಚಿವರು ಒಡೆಯರ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.