NEW

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ಥಾಪನೆ ಹಾಗೂ ವಿದ್ಯಾರ್ಥಿ ಸದ್ಯಸತ್ವ ಶುಲ್ಕವನ್ನು ಸಂದಾಯಿಸುವ ಕುರಿತು. ದಿನಾಂಕ 15.05.2026 ರಿಂದ 19.05.2026 ರ ವರೆಗೆ ನಡೆಯಲಿರುವ 2025-26 ನೇ ಸಾಲಿನ ಸ್ನಾತಕ(UG) BA/BSC/BCOM/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (Revised/New-CBCS/CBCS) ಮತ್ತು ನಾಲ್ಕನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (New-CBCS/CBCS) ಹಾಗೂ ಸ್ನಾತಕೋತ್ತರ ಡಿಪ್ಲೋಮ(PG-DIPLOMA)(ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) BA/BCOM/BSC/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ನೋಡಲ್ ಪರೀಕ್ಷಾ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ಮಾಹಿತಿಯನ್ನು ಒದಗಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) BA/BCOM/BSC/BBA/BCA/BSW ಎರಡನೇ, ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪರೀಕ್ಷಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಕುರಿತು.

ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಳ್ಳಿ: ನ್ಯಾಯಾಧೀಶ ಶಶಿಧರ್ ಶೆಟ್ಟಿ

ದಿನಾಂಕ ೧೪.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಶುಕ್ರವಾರದಂದು ಹಮ್ಮಿಕೊಂಡಿದ್ದ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಯಚೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಯಚೂರು ವಿಭಾಗದ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ದೆಹಲಿ ಮತ್ತು ಎಚ್.ಆರ್.ಎ.ಸಿ.ಎಫ್ ಮತ್ತು ವಾಲ್ಮೀಕಿ ವಿಶ್ವವಿದ್ಯಾನಿಲಯದ ಲೀಗಲ್ ಅವೇರ್ನೆಸ್ ಕಮಿಟಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶಶಿಧರ್ ಶೆಟ್ಟಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಮತ್ತು ಎಚ್ ಆರ್ ಏ ಸಿ ಎಫ್ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಮೋಹನ್ ರಾವ್ ನಾಲ್ವಡೆ, ಮತ್ತೋರ್ವ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪಿ.ಆರ್.ಓ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಎಂ.ಬಾಲಸುಬ್ರಮಣಿ, ಹಿರಿಯ ನ್ಯಾಯವಾದಿಗಳಾದ ಶಿವಶಂಕರ್.ಏನ್., ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರಾಜಶಂಕರ್ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ಥಾಪನೆ ಹಾಗೂ ವಿದ್ಯಾರ್ಥಿ ಸದ್ಯಸತ್ವ ಶುಲ್ಕವನ್ನು ಸಂದಾಯಿಸುವ ಕುರಿತು.

2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (Revised/New-CBCS/CBCS) ಮತ್ತು ನಾಲ್ಕನೇಯ ಸೆಮಿಸ್ಟರ್ ನ(ರೆಗ್ಯುಲರ್/ರಿಪೀಟರ್ಸ್) (New-CBCS/CBCS) ಹಾಗೂ ಸ್ನಾತಕೋತ್ತರ ಡಿಪ್ಲೋಮ(PG-DIPLOMA)(ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.