NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಳ್ಳಿ: ನ್ಯಾಯಾಧೀಶ ಶಶಿಧರ್ ಶೆಟ್ಟಿ

ದಿನಾಂಕ ೧೪.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಶುಕ್ರವಾರದಂದು ಹಮ್ಮಿಕೊಂಡಿದ್ದ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಯಚೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಯಚೂರು ವಿಭಾಗದ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ದೆಹಲಿ ಮತ್ತು ಎಚ್.ಆರ್.ಎ.ಸಿ.ಎಫ್ ಮತ್ತು ವಾಲ್ಮೀಕಿ ವಿಶ್ವವಿದ್ಯಾನಿಲಯದ ಲೀಗಲ್ ಅವೇರ್ನೆಸ್ ಕಮಿಟಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶಶಿಧರ್ ಶೆಟ್ಟಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಮತ್ತು ಎಚ್ ಆರ್ ಏ ಸಿ ಎಫ್ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಮೋಹನ್ ರಾವ್ ನಾಲ್ವಡೆ, ಮತ್ತೋರ್ವ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪಿ.ಆರ್.ಓ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಎಂ.ಬಾಲಸುಬ್ರಮಣಿ, ಹಿರಿಯ ನ್ಯಾಯವಾದಿಗಳಾದ ಶಿವಶಂಕರ್.ಏನ್., ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರಾಜಶಂಕರ್ ವೇದಿಕೆ ಮೇಲೆ ಉಪಸ್ಥಿತರಿದ್ದರು.