ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
Menu
ನೇರ ಪ್ರಸಾರ ಲಿಂಕ್ಗಳು
2024-25ನೇ ಸಾಲಿನ ಸ್ನಾತಕ(UG) ಆರನೇಯ ಸೆಮಿಸ್ಟರ್ ನ(BA/BSc/BCom/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
2024-25ನೇ ಸಾಲಿನ ಸ್ನಾತಕ(UG) ಪ್ರಥಮ(ರಿಪೀಟರ್ಸ್)(NEP) ಸೆಮಿಸ್ಟರ್ ನ (BA/BSc/BCom/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
೨೦೨೫-೨೬ನೇ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ.
೨೦೨೫-೨೬ ನೇ ಸಾಲಿನ ಸ್ನಾತಕ ಪದವಿಗಳಿಗೆ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು.
೨೦೨೫-೨೬ ನೇ ಸಾಲಿನ ಸ್ನಾತಕೋತ್ತರ ಪದವಿಗಳಿಗೆ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಿಸಿರುವ ಕುರಿತು
2024-25ನೇ ಸಾಲಿನ ಸ್ನಾತಕ(UG) (BA/BSc/BCOM/BBA/BCA/BSW) ಪ್ರಥಮ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು.