NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

68ನೇ ಕನ್ನಡ ರಾಜ್ಯೋತ್ಸವ ಆಚರಣೆ

ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.