NEW

24 Assistant Professor post subject wise Candidates score list 2025-26 ನೇ ಸಾಲಿನ ಸ್ನಾತಕ ಬಿಎ/ಬಿಎಸ್ಸಿ/ಬಿಕಾಂ/ಬಿಸಿಎ/ಬಿಬಿಎ/ಬಿಎಸಡಬ್ಲ್ಯೂ ದ್ವಿತೀಯ, ನಾಲ್ಕನೇಯ ಹಾಗೂ ಆರನೇಯ ಸೆಮಿಸ್ಟರ್ ನ ಪರೀಕ್ಷಾ ಶುಲ್ಕ ಭರಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2021-22 ನೇ ಸಾಲಿನ ಸ್ನಾತಕ ಬಿಎ/ಬಿಎಸ್ಸಿ/ಬಿಕಾಂ/ಬಿಸಿಎ/ಬಿಬಿಎ ವಿದ್ಯಾರ್ಥಿಗಳ RANK ಪಟ್ಟಿಯಲ್ಲಿ ಆಕ್ಷೇಪಣೆಯಿದ್ದಲ್ಲಿ ಅರ್ಜಿ ಸಲ್ಲಿಸುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ ಬಿಎ/ಬಿಎಸ್ಸಿ/ಬಿಕಾಂ/ಬಿಸಿಎ/ಬಿಬಿಎ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ ನ ಮರುಮೌಲ್ಯಮಾಪನಾ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವಿಸ್ತರಣೆ ಕುರಿತು. ವಿಶ್ವವಿದ್ಯಾಲಯದ ಐಟಿ ಮೂಲಸೌಕರ್ಯ ಮತ್ತು ಅಪ್ಲಿಕೇಶನ್ ಗಳ "ಸೈಬರ್ ಸೆಕ್ಯೂರಿಟಿ ಪರಿಹಾರ" ಕಾಮಗಾರಿಗೆ ಸಂಬಂಧಿಸಿದಂತೆ ದರ ನಿಗದಿ ಹಾಗೂ ತಾಂತ್ರಿಕ ಸುಧಾರಣೆಗೆ ಸಲಹೆಗಳನ್ನು ಆಹ್ವಾನಿಸುವ ಕುರಿತು. 2026ನೇ ಸಾಲಿನ ಏಪ್ರಿಲ್ - ಮೇ ಮಾಹೆಗಳಲ್ಲಿ ವಿಶ್ವವಿದ್ಯಾನಿಲಯದ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವ ಕುರಿತು. ೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು

77ನೇ ಗಣರಾಜ್ಯೋತ್ಸವ ದಿನಾಚರಣೆ: ಪ್ರೊ.ಶಿವಾನಂದ ಕೆಳಗಿನಮನಿ, ಗೌರವಾನ್ವಿತ ಕುಲಪತಿಗಳು ಅವರಿಂದ ರಾಷ್ಟ್ರ ಧ್ವಜಾರೋಹಣ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಆಡಳಿತ ಕಚೇರಿ ಆವರಣದಲ್ಲಿ ಆಯೋಜಿಸಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಗೌರವಾನ್ವಿತ ಕುಲಪತಿಗಳು ಪ್ರೊ. ಶಿವಾನಂದ ಕೆಳಗಿನಮನಿ ಅವರು ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಗೌರವಿತ ಕುಲಸಚಿವರಾದ ಡಾ. ಎ.ಚನ್ನಪ್ಪ, ಕುಲಸಚಿವರು ಮೌಲ್ಯಮಾಪನ ಪ್ರೊ. ಜ್ಯೋತಿ ದಮ್ಮ ಪ್ರಕಾಶ್, ಉಪಕುಲಸಚಿವರು ಡಾ.ಕೆ.ವೆಂಕಟೇಶ್, ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ.ಎಸ್., ಡಾ. ಸುಯಮಿಂದ್ರ ಕುಲಕರ್ಣಿ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ ಉಪಸ್ಥಿತರಿದ್ದರು.